Saturday, January 31, 2026

hunsuru

Ration card: ಪಡಿತರ ಚೀಟಿಯಿಂದ ವಂಚಿತರಾದ ಸಾರ್ವಜನಿಕರು..!

ಹುಣಸೂರು: ರಾಜ್ಯ ವಿಧಾನಸಭೆಗೆ  ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸ್ವೀಕಾರವನ್ನು ಸ್ಥಗಿತ ಮಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಸರ್ವರ್‌ ಸಮಸ್ಯೆಯಿಂದಾಗಿ ಫಲಾನುಭವಿಗಳು ಹೈರಾಣಾಗಿದ್ದಾರೆ. ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗುತಿದ್ದಂತೆ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಆಹಾರ ಮತ್ತು ನಾಗರಿಕ...
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img