Saturday, August 8, 2026

hunsuru

Ration card: ಪಡಿತರ ಚೀಟಿಯಿಂದ ವಂಚಿತರಾದ ಸಾರ್ವಜನಿಕರು..!

ಹುಣಸೂರು: ರಾಜ್ಯ ವಿಧಾನಸಭೆಗೆ  ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸ್ವೀಕಾರವನ್ನು ಸ್ಥಗಿತ ಮಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಸರ್ವರ್‌ ಸಮಸ್ಯೆಯಿಂದಾಗಿ ಫಲಾನುಭವಿಗಳು ಹೈರಾಣಾಗಿದ್ದಾರೆ. ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗುತಿದ್ದಂತೆ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಆಹಾರ ಮತ್ತು ನಾಗರಿಕ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img