Friday, March 27, 2026

hunumamaladhari

ಹನುಮಮಾಲಾಧಾರಿಗಳ ಯಾತ್ರೆಗೆ ಹೈಅಲರ್ಟ್ ‘ಟೈಟ್ ಸೆಕ್ಯುರಿಟಿ’ 150+ CC ಕ್ಯಾಮರಾ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ಹನುಮಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ಭಕ್ತಿಭಾವದ ವಾತಾವರಣ ಸೃಷ್ಟಿಸಿದ್ದು, ಪಟ್ಟಣವು ಕೇಸರಿಮಯ ಬಾವುಟಗಳು ಮತ್ತು ಬಂಟಿಂಗ್ಗಳಲ್ಲಿ ರಾರಾಜಿಸುತ್ತಿದೆ. ಗಂಜಾಮಿನ ನಿಮಿಷಾಂಭ ದೇಗುಲದಿಂದ ರಂಗನಾಥ ಮೈದಾನವರೆಗೆ ಸಾಗಲಿರುವ ಈ ವಿಶಾಲ ಮೆರವಣಿಗೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿರುವ 5 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸಲಿದ್ದಾರೆ. ಮೂಡಲಬಾಗಿಲು ಆಂಜನೇಯ ದೇಗುಲ ಪುನರ್ಪ್ರತಿಷ್ಠಾಪನೆಗಾಗಿ ಆಯೋಜಿಸಿರುವ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img