Monday, February 9, 2026

hunumamaladhari

ಹನುಮಮಾಲಾಧಾರಿಗಳ ಯಾತ್ರೆಗೆ ಹೈಅಲರ್ಟ್ ‘ಟೈಟ್ ಸೆಕ್ಯುರಿಟಿ’ 150+ CC ಕ್ಯಾಮರಾ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ಹನುಮಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ಭಕ್ತಿಭಾವದ ವಾತಾವರಣ ಸೃಷ್ಟಿಸಿದ್ದು, ಪಟ್ಟಣವು ಕೇಸರಿಮಯ ಬಾವುಟಗಳು ಮತ್ತು ಬಂಟಿಂಗ್ಗಳಲ್ಲಿ ರಾರಾಜಿಸುತ್ತಿದೆ. ಗಂಜಾಮಿನ ನಿಮಿಷಾಂಭ ದೇಗುಲದಿಂದ ರಂಗನಾಥ ಮೈದಾನವರೆಗೆ ಸಾಗಲಿರುವ ಈ ವಿಶಾಲ ಮೆರವಣಿಗೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿರುವ 5 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸಲಿದ್ದಾರೆ. ಮೂಡಲಬಾಗಿಲು ಆಂಜನೇಯ ದೇಗುಲ ಪುನರ್ಪ್ರತಿಷ್ಠಾಪನೆಗಾಗಿ ಆಯೋಜಿಸಿರುವ...
- Advertisement -spot_img

Latest News

Web Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Web Story: ನಾವು ಪ್ರತಿದಿನ ತಪ್ಪದೇ ಸೇವಿಸುವ ಚಹಾ ನಮ್ಮ ದೇಶದಲ್ಲ. ಬದಲಾಗಿ ಪಕ್ಕದ ಚೀನಾ ದೇಶದಿಂದ ಪರಿಚಯವಾಗಿದ್ದು. ಹಾಗಾದ್ರೆ ನಾವು ಹೇಗೆ ಚಹಾ ಬೆಳೆಯುವ...
- Advertisement -spot_img