Thursday, May 14, 2026

hunumamaladhari

ಹನುಮಮಾಲಾಧಾರಿಗಳ ಯಾತ್ರೆಗೆ ಹೈಅಲರ್ಟ್ ‘ಟೈಟ್ ಸೆಕ್ಯುರಿಟಿ’ 150+ CC ಕ್ಯಾಮರಾ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ಹನುಮಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ಭಕ್ತಿಭಾವದ ವಾತಾವರಣ ಸೃಷ್ಟಿಸಿದ್ದು, ಪಟ್ಟಣವು ಕೇಸರಿಮಯ ಬಾವುಟಗಳು ಮತ್ತು ಬಂಟಿಂಗ್ಗಳಲ್ಲಿ ರಾರಾಜಿಸುತ್ತಿದೆ. ಗಂಜಾಮಿನ ನಿಮಿಷಾಂಭ ದೇಗುಲದಿಂದ ರಂಗನಾಥ ಮೈದಾನವರೆಗೆ ಸಾಗಲಿರುವ ಈ ವಿಶಾಲ ಮೆರವಣಿಗೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿರುವ 5 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸಲಿದ್ದಾರೆ. ಮೂಡಲಬಾಗಿಲು ಆಂಜನೇಯ ದೇಗುಲ ಪುನರ್ಪ್ರತಿಷ್ಠಾಪನೆಗಾಗಿ ಆಯೋಜಿಸಿರುವ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img