Friday, March 13, 2026

husban wife

ಮುಟ್ಟಿದರೆ 35 ತುಂಡು ಮಾಡ್ತೀನಿ ಎಂದ ಮಡದಿ!

ನನ್ನನ್ನು ಮುಟ್ಟಿದರೆ ನೀನು 35 ತುಂಡುಗಳಾಗಿರುತ್ತೀಯ ಅಂತ ಮೊದಲ ರಾತ್ರಿಯೇ ಗಂಡನಿಗೆ ಚಾಕಿವಿನಿಂದ ಬೆದರಿಕೆ ಹಾಕಿದ್ದಾಳೆ. ಉತ್ತರ ಪ್ರದೇಶದಲ್ಲಿ ನಡೆದಿರೋ ಈ ಘಟನೆ ವರನಿಗೆ ಆಘಾತ ನೀಡಿದೆ. ಪ್ರಯಾಗ್‌ರಾಜ್ ಎಡಿಎ ಕಾಲೋನಿಯ 26 ವರ್ಷದ ನಿಶಾದ್, ಏಪ್ರಿಲ್ 29 ರಂದು ಸಿತಾರಾ ಅವರನ್ನು ವಿವಾಹವಾದರು. ನವವಿವಾಹಿತನಿಗೆ ಸುಂದರ ಸಂಸಾರ ಶುರುವಾಗಬೇಕಿತ್ತು. ಆದ್ರೆ ಮದುವೆ ರಾತ್ರಿಯೇ ವಧು...

ಹೆಂಡತಿ ಬೆಳಿಗ್ಗೆ ಬೇಗ ಏಳುವುದಿಲ್ಲ ಎಂದು ಗಂಡನಿಂದ ಠಾಣೆಯಲ್ಲಿ ದೂರು ದಾಖಲು

political news ಹೌದು ವಿಕ್ಷಕರೆ ಹೆಂಡತಿ ಬೆಳಿಗ್ಗೆ ಬೇಗ ಏಳುವುದಿಲ್ಲವೆಂದು ಪತಿ ಬಸವನಗುಡಿ ಪೋಲಿಸ್ ಠಾಣೆಯಲ್ಲಿ ಕಂಪ್ಲೆಂಟ್ ಕೊಟ್ಟಿದ್ದಾನೆ. ಯೆಸ್ ಕಮ್ರಾನ್ ಖಾನ್ ಇನ್ನುವ ವ್ಯಕ್ತಿ ತನ್ನ ಪತ್ನಿ ಆಯೇಷಾ ವಿರುದ್ದ ದೂರನ್ನು ದಾಖಲಿಸಿದ್ದಾನೆ.ಕಳೆದ ಐದು ವರ್ಷಗಳಿಂದ ಆಯೇಷಾ ನನ್ನ ಮೇಲೆ ಹಿಂಸೆ ಮಾಡುತಿದ್ದಾಳೆ ಎಂದು ದೂರು ನೀಡಿದ್ದಾನೆ.ರಾತ್ರಿ ತಡವಾಗಿ ಮಲಗುತ್ತಾಳೆ ಮಧ್ಯಾನ 12.30 ಎದ್ದೇಳುತ್ತಾಳೆ. ಮತ್ತೆ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img