Sunday, April 13, 2025

husband

Hubli Crime News: ಹೆಂಡತಿ ಕಾಟಕ್ಕೆ ಬೇಸತ್ತು ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಪತಿ

Hubli News: ಹೆಂಡತಿ ಕಾಟಕ್ಕೆ‌ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಮಾಡಿಕೊಂಡ ಆತ್ಮಹತ್ಯೆ ಇಡೀ‌ ದೇಶಾದ್ಯಂತ ಸುದ್ದಿಯಾಗಿತ್ತು. ಪುರುಷ ಪರ ಕಾನೂನು ಜಾರಿ ಆಗಬೇಕೆಂಬ ಆಗ್ರಹ ಸಹ ಕೇಳಿಬಂದಿತ್ತು.‌ ಈಗ ಇದು ಮಾಸುತ್ತಲೇ ಮತ್ತೋರ್ವ ಗಂಡ ಹೆಂಡತಿ ಕಿರುಕುಳ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಸಾವಿನ ಡೆತ್ ನೋಟ್ ಬರೆದಿಟ್ಟಿದ್ದು ಮಾತ್ರವಲ್ಲದೆ, ಹೆಂಡತಿ ಟಾರ್ಚರ್...

Supreme Court ; ಮಹಿಳೆಯರೇ ಹುಷಾರ್! ; ಕೇಸ್ ಹಾಕೋ ಮುನ್ನ ಎಚ್ಚರ

ಸುಪ್ರೀಂ ಕೋರ್ಟ್ ಗುರುವಾರ ಒಂದು ಮಹತ್ವದ ಹೇಳಿಯನ್ನು ನೀಡಿದೆ. ಏನೆಂದರೆ ಹಲವು ಬಾರಿ ಖಂಡಿಸಿದ ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಅಸಹಜ ಲೈಂಗಿಕ ಕ್ರಿಯೆ , ಕ್ರಿಮಿನಲ್ ಬೆದರಿಕೆ ಇಂತಹಾ ಆರೋಪಗಳನ್ನು ವೈವಾಹಿಕ ವ್ಯಾಜ್ಯಗಳ ಜೊತೆ ಬಳಕೆ ಮಾಡಲಾಗುತ್ತಿದ್ದನ್ನು ಸುಪ್ರೀಂ ಕೋರ್ಟ್ ಖಂಡಿಸಿದೆ. ತಮ್ಮ ಕೈಯಲ್ಲಿರುವ ಕಾನೂನಿನ ಕಠಿಣ ಅಂಶಗಳು ತಮ್ಮ ಪ್ರಯೋಜನಕ್ಕಾಗಿ ಇವೆ. ಅವುಗಳು ಇರುವುದು...

Health Tips: ಮಗು ಆಗದೇ ಇರಲು ಮಹಿಳೆಯರು ಮಾತ್ರ ಕಾರಣರಲ್ಲ

Health Tips: ಮದುವೆಯಾಗಿ ಹಲವು ವರ್ಷಗಳೇ ಕಳೆಯಿತು. ಆದರೂ ಮಕ್ಕಳಾಗಲಿಲ್ಲ ಎಂದು ಹಲವರು ಕೊರಗುತ್ತಾರೆ. ಮತ್ತು ಮಕ್ಕಳಾಗದಿರಲು ಕಾರಣ, ಪತ್ನಿಯೇ ಅಂತ ದೂರುವವರೂ ಹಲವರಿದ್ದಾರೆ. ಆದರೆ ಈ ಬಗ್ಗೆ ಪಾರಂಪರಿಕ ವೈದ್ಯರಾದ ಡಾ.ಪವಿತ್ರಾ ಅವರು ವಿವರಣೆ ನೀಡಿದ್ದು, ಬಂಜೆತನಕ್ಕೆ ಬರೀ ಮಹಿಳೆಯರಷ್ಟೇ ಅಲ್ಲ, ಪುರುಷರೂ ಕಾರಣರಾಗಬಹುದು ಎಂದಿದ್ದಾರೆ. https://youtu.be/ciO6SUX8nhU ಮಗುವಾಗದಿರಲು ಪುರುಷರಲ್ಲಿರುವ ನಿಶ್ಶಕ್ತಿಯೂ ಕಾರಣವಾಾಗಿರುತ್ತದೆ. ಅನಾರೋಗ್ಯಕರ ಜೀವನ...

ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿದ ಪತ್ನಿ: ಪತಿ ಮಾಡಿದ ತಪ್ಪೇನು ಗೊತ್ತಾ..?

Agra News: ಪತಿ ನನಗೆ ಹೊಡೆಯುತ್ತಾರೆ. ವರದಕ್ಷಿಣೆ ತಾ ಎಂದು ಕಿರುಕುಳ ನೀಡುತ್ತಾನೆ. ಅತ್ತೆ ಮಾವ ಪತಿ ಸೇರಿ ಮಾನಸಿಕ, ದೈಹಿಕ ಹಿಂಸೆ ನೀಡುತ್ತಾರೆ. ಪತಿಗೆ ಅಫೇರ್ ಇದೆ, ಈ ರೀತಿಯಾಗಿ ಕಾರಣ ಕೊಟ್ಟು ಹಲವು ಹೆಣ್ಣು ಮಕ್ಕಳು ಡಿವೋರ್ಸ್‌ಗಾಗಿ ಅಪ್ಲೈ ಮಾಡುತ್ತಾರೆ. ಆದ್ರೆ ಇಲ್ಲೋರ್ವ ಪತಿ ಮಾಡಿದ ಎಡವಟ್ಟಿಂದಾಗಿ, ಪತ್ನಿ ಡಿವೋರ್ಸ್‌ಗೆ ಅರ್ಜಿ...

ನನ್ನ ಪತಿಯ ಶವಸಂಸ್ಕಾರಕ್ಕಿಂತ ನನಗೆ ನನ್ನ ಪ್ರವಾಸವೇ ಮುಖ್ಯ: ಸ್ವಾರ್ಥಿ ಪತ್ನಿಯ ಹೇಳಿಕೆ ವೈರಲ್

International News: ಡಿವೋರ್ಸ್ ಆಗದೇ, ಪತಿ-ಪತ್ನಿ 17 ವರ್ಷ ಸಂಸಾರ ನಡೆಸಿ, ಪತಿ ತೀರಿಹೋದಾಗ, ಪತ್ನಿಯಾದವಳು ಏನು ಮಾಡುತ್ತಾಳೆ..? ಪತಿಯನ್ನು ಕಳೆದುಕೊಂಡ ದುಃಖದಲ್ಲಿರುತ್ತಾಳೆ. ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ, ಓಡಿ ಪತಿಯನ್ನು ನೋಡಲು ಬರುತ್ತಾಳೆ. ಆದರೆ ಇಲ್ಲೊಬ್ಬಳು ಪತ್ನಿ, ತಾನು ಪ್ರವಾಸಕ್ಕಾಗಿ ಹೋದ ವೇಳೆಯೇ ಪತಿ ತೀರಿಹೋಗಿದ್ದಾನೆ. ಆದರೆ ನನಗೆ ಆತನ ಶವಸಂಸ್ಕಾರದಲ್ಲಿ ಭಾಗಿಯಾಗಲು ಇಷ್ಟವಿಲ್ಲ....

ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಪತಿ ಹೀಗೆ ಮಾಡಿಬಿಡೋದಾ..?

Ramanagara News: ಯಾವ ಪುರುಷನಿಗೆ ತಾಾನು ವಿವಾಹವಾಗುವ ಹುಡುಗಿ ಚೆಂದವಿರಬೇಕು, ಫ್ಯಾಷನ್ ಮಾಡಬೇಕು ಅನ್ನೋ ಆಸೆ ಇರೋದಿಲ್ಲಾ. ಎಲ್ಲ ಪುರುಷರಿಗೂ ಈ ಆಸೆ ಇರತ್ತೆ. ಆದ್ರೆ ಇಲ್ಲೋರ್ವ ವ್ಯಕ್ತಿ ತನ್ನ ಪತ್ನಿ ನೋಡಲು ಭಾರೀ ಚಂದವಿದ್ದಾಳೆ ಅನ್ನೋ ಕಾರಣಕ್ಕೆ ಆಕೆಯ ಜೀವನವನ್ನೇ ಅಂತ್ಯಗೊಳಿಸಿದ್ದಾನೆ. ರಾಮನಗರದ ಮಾಗಡಿಯಲ್ಲಿ ಈ ಘಟನೆ ನಡೆದಿದ್ದು, ದಿವ್ಯ ಎಂಬ ಮಹಿಳೆ ಉಮೇಶ್...

ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ

International News: ದುಬೈ ರಾಜಕುಮಾರಿ ತನ್ನ ಪತಿಗೆ ಇನ್‌ಸ್ಟಾಗ್ರಾಮ್‌ನಲ್ಲಿಯೇ ಡಿವೋರ್ಸ್ ನೀಡಿದ್ದಾರೆ. ನಿಮಗೆ ಬೇರೆ ಜೊತೆಗಾರ್ತಿ ಸಿಕ್ಕಿದ್ದಾರೆಂಬ ವಿಚಾರ ಗೊತ್ತಾದ ಕಾರಣ, ನಾನು ನಮ್ಮ ವೈವಾಹಿಕ ಜೀವನವನ್ನು ಇಲ್ಲೇ ಕೊನೆಗೊಳಿಸುತ್ತಿದ್ದೇನೆ. ತಲಾಖ್, ತಲಾಖ್, ತಲಾಖ್ ಎಂದು ಇಂಗ್ಲೀಷಿನಲ್ಲಿ ಡಿವೋರ್ಸ್ ಘೋಷಣೆ ಮಾಡಿದ್ದಾರೆ. https://youtu.be/UB6WvFYNlaU ದುಬೈ ರಾಜಕುಮಾರಿ ಶೈಖಾ ಮೋಹ್ರಾ ಮೊಹಮ್ಮದ್ ಅವರು ತಮ್ಮ ಪತಿಯಾಗಿದ್ದ ಶೇಖ್ ಮನ್‌ಬಿನ್...

ಪತಿಯ ಅನುಮತಿ ಇಲ್ಲದೇ, ಪತ್ನಿ ಇಂಥ ಸ್ಥಳಗಳಿಗೆ ಹೋಗಬಾರದು..

Spiritual: ಪತಿ-ಪತ್ನಿ ಸಂಬಂದ ಉತ್ತಮವಾಗಿರಬೇಕು ಅಂದ್ರೆ, ಕೆಲವು ಕೆಲಸಗಳನ್ನು ಮಾಡಬಾರದು. ಅದರಲ್ಲೂ ನೀವೇನೇ ಮಾಡಿದರೂ ಪರಸ್ಪರ ಒಪ್ಪಿಗೆ ತೆಗೆದುಕೊಳ್ಳಬೇಕು. ಉದಾಹರಣೆಗೆ ಪತ್ನಿ ಕೆಲಸಕ್ಕೆ ಹೋಗುವುದಕ್ಕೆ, ಪತಿಯ ಒಪ್ಪಿಗೆ ತೆಗೆದುಕೊಳ್ಳಬೇಕು. ಪತಿ ಸ್ನೇಹಿತರೊಂದಿಗೆ ಹೊರಗೆ ಹೋಗುವಾಗ, ಪತ್ನಿಯ ಒಪ್ಪಿಗೆ ಪಡೆಯಬೇಕು. ಆಗ ಇಬ್ಬರೂ ಪರಸ್ಪರ ಎಲ್ಲ ವಿಷಯಗಳನ್ನು ಹಂಚಿಕೊಂಡು ನೆಮ್ಮದಿಯಾಗಿರಬಹುದು. ಹಾಗಾದ್ರೆ ಪತ್ನಿಯಾದವಳು ಪತಿಯ ಅನುಮತಿ...

ಪತ್ನಿಯ ಹುಟ್ಟುಹಬ್ಬವನ್ನು ಮರೆತರೆ ಪತಿಗೆ ಸಿಗತ್ತೆ ಕಠಿಣ ಶಿಕ್ಷೆ- Abroad Rules part 2

International Stories: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಮೊದಲ ಭಾಗದಲ್ಲಿ ಕೆಲ ದೇಶಗಳ ರೂಲ್ಸ್ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನಷ್ಟು ಕುತೂಹಲಕಾರಿ ಮಾಹಿತಿಯನ್ನ ತಿಳಿಯೋಣ ಬನ್ನಿ.. ಭಾರತದಲ್ಲಿ ಪ್ರತಿದಿನ ಪಕ್ಷಿಗಳಿಗೆ ಧಾನ್ಯವನ್ನು ಹಾಕಿ, ಅದಕ್ಕಾಗಿ ನೀರು ಇಡಿ ಎಂದು ಹೇಳಲಾಗುತ್ತದೆ. ಆದರೆ ವೆನಿಸ್ ದೇಶದಲ್ಲಿ ನೀವೇನಾದರೂ ಅಪ್ಪಿ ತಪ್ಪಿ ಪಾರಿವಾಳಗಳಿಗೆ ಧಾನ್ಯ ಅಥವಾ...

ಆಷಾಢ ಮಾಸದಲ್ಲಿ ಪತಿ ಪತ್ನಿ ದೂರವಿರಬೇಕು ಅಂತಾ ಹೇಳೋದ್ಯಾಕೆ..?

Spiritual: ಹಿಂದೂಗಳಲ್ಲಿ ಆಷಾಢ ಮಾಸಕ್ಕೆ ತುಂಬಾ ಮಹತ್ವವಿದೆ. ಆಷಾಢ ಶುಕ್ರವಾರ, ಆಷಾಢ ಸೋಮವಾರದ ದಿನ ಹೆಣ್ಣು ಮಕ್ಕಳು ವೃತ ಮಾಡಿ, ಒಳ್ಳೆ ಗಂಡ ಸಿಗಲಿ. ಗಂಡನ ಆಯಸ್ಸು ಗಟ್ಟಿಯಾಗಿರಲಿ ಎಂದು ಪ್ರಾರ್ಥಿಸುತ್ತಾರೆ. ಹಾಗಾಗಿ ಆಷಾಢ ಮಾಸದ ಶುಕ್ರವಾರದಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಆದರೆ ಈ ಮಾಸದಲ್ಲಿ ಶುಭ ಕಾರ್ಯ ಮಾಡುವುದು ಉತ್ತಮವಲ್ಲ ಎಂದು...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img