www.karnatakatv.net: ರಾಜ್ಯ- ಆನೇಕಲ್: ಹೆಮ್ಮಾರಿ ಕೊರೊನಾದಿಂದ ಜನಸಾಮಾನ್ಯರ ಬದುಕಿನಲ್ಲಿ ಬಿರುಗಾಳಿ ಬೀಸಿದೆ. ಅದೆಷ್ಟೋ ಕುಟುಂಬಗಳು ತಮ್ಮ ಪ್ರೀತಿ-ಪಾತ್ರರನ್ನ ಕಳೆದುಕೊಂಡು ಅನಾಥರಾಗಿದ್ದಾರೆ. ಇದೀಗ ಬೆಂಗಳೂರಿನ ಹೊರವಲಯದಲ್ಲಿ ಇಂತಹದೇ ಒಂದು ಮನಕಲುಕುವ ಘಟನೆ ಸಂಭವಿಸಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಅಪ್ಪ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಶರಣಾಗಿದ್ದಾರೆ. ಸತೀಶ್ ರೆಡ್ಡಿ ಅವರ ಪತ್ನಿ ಆಶಾಗೆ ಕೊರೊನಾ...