Friday, September 11, 2026

husband and children committed suicide

ತಾಯಿ ಕೊರೊನಾದಿಂದ ಸಾವು, ಇಡೀ ಕುಟುಂಬ ಆತ್ಮಹತ್ಯೆ

www.karnatakatv.net: ರಾಜ್ಯ- ಆನೇಕಲ್: ಹೆಮ್ಮಾರಿ ಕೊರೊನಾದಿಂದ ಜನಸಾಮಾನ್ಯರ ಬದುಕಿನಲ್ಲಿ ಬಿರುಗಾಳಿ ಬೀಸಿದೆ. ಅದೆಷ್ಟೋ ಕುಟುಂಬಗಳು ತಮ್ಮ ಪ್ರೀತಿ-ಪಾತ್ರರನ್ನ ಕಳೆದುಕೊಂಡು ಅನಾಥರಾಗಿದ್ದಾರೆ. ಇದೀಗ ಬೆಂಗಳೂರಿನ ಹೊರವಲಯದಲ್ಲಿ ಇಂತಹದೇ ಒಂದು ಮನಕಲುಕುವ ಘಟನೆ ಸಂಭವಿಸಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಅಪ್ಪ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಶರಣಾಗಿದ್ದಾರೆ. ಸತೀಶ್ ರೆಡ್ಡಿ ಅವರ ಪತ್ನಿ ಆಶಾಗೆ ಕೊರೊನಾ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img