ಇತ್ತೀಚೆಗೆ ನಡೆದ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (Bjp) ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಯನ್ನು ಆಕೆಯ ಅತ್ತೆಯ ಮನೆಯವರು ಮನೆಯಿಂದ ಹೊರ ಹಾಕಿದ್ದಾರೆ. ತ್ರಿವಳಿ ತಲಾಖ್ (Triple talaq) ವಿರುದ್ಧದ ಕಾನೂನು ಮತ್ತು ಬಡವರಿಗೆ ಉಚಿತ ಪಡಿತರ ಸೇರಿದಂತೆ ಬಿಜೆಪಿ ಮಾಡಿದ ಕೆಲಸಕ್ಕಾಗಿ ಬಿಜೆಪಿಗೆ ಸಂತ್ರಸ್ತೆ ಮತ ಹಾಕಿದ್ದರು. ಆದರೆ...
ಕನ್ನಡ ಚಿತ್ರರಂಗದಲ್ಲಿ ಭಾರೀ ಕುತೂಹಲ ಹುಟ್ಟಿಸಿರುವ ಹೊಸ ಚಿತ್ರ “ಬೈಲ್” ಬಗ್ಗೆ ನಿರ್ದೇಶಕ ಪವನ್ ಒಡೆಯರ್ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಟ ಶಿವರಾಜ್...