Tuesday, July 28, 2026

husband kills wife

ಕೌಟುಂಬಿಕ ಕಲಹದ ಕ್ರೂರ ಅಂತ್ಯ? ಪತ್ನಿಯ ಭೀಕರ ಕೊಲೆ!

ಸಣ್ಣ ಅನುಮಾನದಿಂದ ಆರಂಭವಾದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಪತ್ನಿಯನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕೊಂದ ಪತಿ ಬಳಿಕ ಸ್ವತಃ ಪೊಲೀಸರಿಗೆ ಶರಣಾಗಿದ್ದಾನೆ. ಮೃತ ಮಹಿಳೆಯನ್ನ ಪುಷ್ಪ (24) ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯಲ್ಲಿ...

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ ನಾಪತ್ತೆ ಹಿಂದಿನ ಮರ್ಡರ್ ಹಿಸ್ಟರಿ ತೆರೆದುಕೊಂಡಿದ್ದು, ಇಡೀ ಚಿಕ್ಕಮಗಳೂರು ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸಿದೆ. ಭಾರತಿ ತವರು ಮನೆಯಿಂದ ಎರಡು ಲಕ್ಷ ಹಣ ತರಲಿಲ್ಲ ಎಂಬ ಕಾರಣಕ್ಕೆ ತಮ್ಮ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img