Sunday, September 8, 2024

husband

ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 2

ನಾವು ಮೊದಲ ಭಾಗದಲ್ಲಿ ಉತ್ತಮ ಸಂತಾನ ಬೇಕಾದಲ್ಲಿ ಅಪ್ಪ ಅಮ್ಮ ಹೇಗಿರಬೇಕು..? ಹೇಗೆ ಮಾತನಾಡಬೇಕು..? ಆ ಮಗುವಿನಿಂದ ಎಂಥ ಕೆಲಸ ಮಾಡಿಸಬಾರದು ಅಂತಾ ಹೇಳಿದ್ದೆವು. ಇಂದು ನಾವು ಉತ್ತಮ ಸಂತಾನಕ್ಕಾಗಿ ಹೇಗೆ ತಯಾರಾಗಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ.. ಉತ್ತಮ ಸಂತಾನ ಬೇಕು ಅಂತಾದಲ್ಲಿ ಗರ್ಭಿಣಿ ಏನು ಮಾಡಬೇಕು..? ಭಾಗ 1 ಪತ್ನಿ ಋತುಸ್ನಾನ ಮಾಡಿ ಏಳು ದಿನದವರೆಗೂ...

ಇಂಥಹ ಲಕ್ಷಣಗಳಿರುವ ಸ್ತ್ರೀಯನ್ನು ಹೆಂಡತಿಯಾಗಿ ಪಡೆದುಕೊಳ್ಳುವ ಪತಿ ಅದೃಷ್ಟವಂತ ಎನ್ನುತ್ತಿರುವ ಚಾಣಕ್ಯ..!

Chanakya niti: ಆಚಾರ್ಯ ಚಾಣಕ್ಯ ಅವರು ನೀತಿಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಯಾವುದೇ ವ್ಯಕ್ತಿ ತನ್ನ ಜೀವನದಲ್ಲಿ ಯಶಸ್ವಿಯಾಗಬೇಕಾದರೆ, ಅವನು ತನ್ನ ಜೀವನ ಸಂಗಾತಿಯಲ್ಲಿ ಕೆಲವು ಗುಣಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಆ ಮಹಿಳೆಯರು ಯಾರೆಂದು ತಿಳಿದುಕೊಳ್ಳೋಣ. ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ಅರ್ಥಶಾಸ್ತ್ರಜ್ಞ, ರಾಜಕಾರಣಿ, ಮಹಾನ್ ವಿದ್ವಾಂಸ ಮಾತ್ರವಲ್ಲದೆ ಉತ್ತಮ ಶಿಕ್ಷಕರೂ...

ಚಾಣಕ್ಯನ ಪ್ರಕಾರ ಗಂಡನಲ್ಲಿ ಈ ಗುಣಗಳಿದ್ದರೆ ನಿಮ್ಮ ದಾಂಪತ್ಯ ಸುಖವಾಗಿರುತ್ತದೆ..!

Devotional: 1.ಎಲ್ಲರೂ ಬದುಕಲು ಕಷ್ಟಪಡುತ್ತಾರೆ ,ಸಂತೋಷದ ಜೀವನಕ್ಕೆ ಬಹಳ ಶ್ರಮ ಪಡುತ್ತಿರುತ್ತಾರೆ. ಆದರೆ ಹೆಚ್ಚಾಗಿ ಗಂಡಂದಿರು ಅವರ ಕೆಲಸದಲ್ಲಿ ತುಂಬಾ ಬ್ಯುಸಿ ಯಾಗಿರುತ್ತಾರೆ ಮತ್ತು ಕುಟುಂಬದ ಜೋತೆ ಸಮಯ ಕಳೆಯುವುದಿಲ್ಲ ಹಾಗೂ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ಕೆಲವು ಹೆಣ್ಣು ಮಕ್ಕಳು, ಗಂಡನ ಈ ಗುಣ ಒಳ್ಳೆಯದು ಎಂದುಕೊಂಡರೆ ಅದು ಬಹಳ ದೊಡ್ಡ ತಪ್ಪಾಗಬಹುದು ಹಾಗೂ ಮುಂದೆ...

ಪುಣ್ಯವಂತರಿಗಷ್ಟೇ ಸಿಕ್ಕುತ್ತಾಳಂತೆ ಈ 4 ಸ್ವಭಾವವಿರುವ ಪತ್ನಿ..

ಪತಿ- ಪತ್ನಿ ಸಂಬಂಧವೇ ಒಂದು ಪವಿತ್ರ ಸಂಬಂಧ ಎನ್ನಲಾಗುತ್ತದೆ. ಯಾಕಂದ್ರೆ ಈ ಸಂಬಂಧದಿಂದಲೇ ಒಂದು ಕುಟುಂಬ ರಚನೆಯಾಗೋದು. ಹಾಗಾಗಿ ಈ ಪವಿತ್ರ ಸಂಬಂಧ ಉತ್ತಮವಾಗಬೇಕಾದರೆ, ಪತಿ-ಪತ್ನಿಯಲ್ಲಿ ಒಳ್ಳೆ ಸ್ವಭಾವವರಿಬೇಕು. ಚಾಣಕ್ಯರು ಈ ಕುರಿತಂತೆ ತಮ್ಮ ಚಾಣಕ್ಯ ನೀತಿಯಲ್ಲಿ 4 ಸ್ವಭಾವವಿರುವ ಪತ್ನಿ ಸಿಕ್ಕವರು ಪುಣ್ಯವಂತರು ಎಂದು ಹೇಳಿದ್ದಾರೆ. ಹಾಗಾದ್ರೆ ಆ 4 ಸ್ವಭಾವಗಳ್ಯಾವುದು ಅಂತಾ...

ಜೊತೆಯಾಗಿ ನೇಣಿಗೆ ಶರಣಾಗುವ ವೇಳೆ ಪತಿ ಸಾವು- ಪತ್ನಿ ಬಚಾವ್..!

ಹೆಣ್ಣಿಗೆ ಮದುವೆಗೂ ಮುನ್ನ ಅಪ್ಪ ಅಮ್ಮನೇ ಹೇಗೆ ಪ್ರಪಂಚವೋ, ಅದೇ ರೀತಿ ಮದುವೆಯಾದ ಬಳಿಕ ಪತಿಯೇ ಪ್ರಪಂಚ. ಪತಿಯಿಲ್ಲದೇ ಯಾವ ಪತ್ನಿಯೂ ಬದುಕಲು ಇಚ್ಛಿಸುವುದಿಲ್ಲ. ಆದ್ರೆ ಜೀವನದಲ್ಲಿ ತೆಗೆದುಕೊಳ್ಳುವ ಕೆಲ ತಪ್ಪು ನಿರ್ಧಾರಗಳು, ಇಂಥ ದುಸ್ಥಿತಿಗೆ ಈಡು ಮಾಡುತ್ತದೆ. ಉತ್ತರಪ್ರದೇಶದ ಆಗ್ರಾದ ಫತೇಪುರ್ ಸಿಕ್ರಿಯ ಗ್ರಾಮವೊಂದರಲ್ಲಿ, ಮನನೊಂದ ದಂಪತಿ ಆತ್ಮಹತ್ಯೆಗೆ ಶರಣಾಗಲು ನಿರ್ಧರಿಸಿದ್ದಾರೆ. ಆದ್ರೆ...

ನಿಮಗೇನಾದ್ರೂ ಇಂಥ ಗುಣ ಇರುವ ಪತ್ನಿ ಸಿಕ್ಕರೆ, ನಿಮ್ಮಷ್ಟು ಲಕ್ಕಿ ಯಾರಿಲ್ಲ ಬಿಡಿ..

https://youtu.be/Bd0QP0BRl_U ಹಲವು ಜೀವನ ಪಾಠ ಹೇಳಿರುವ ಚಾಣಕ್ಯರು, ಎಂಥ ಹೆಣ್ಣನ್ನ ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳಬೇಕು. ಮತ್ತು ಎಂಥ ಹೆಣ್ಣಿನ ಸಹವಾಸಕ್ಕೆ ಹೋಗಬಾರದು ಅನ್ನೋ ಬಗ್ಗೆ ಹೇಳಿದ್ದಾರೆ. ಪುರುಷನಿಗೆ ಕೆಲವು ಗುಣಗಳಿರುವ ಪತ್ನಿ ಸಿಕ್ಕರೆ, ಅವನಷ್ಟು ಅದೃಷ್ಟವಂತ ಅಂತಾ ಚಾಣಕ್ಯರು ಹೇಳಿದ್ದಾರೆ. ಅದು ಯಾವ ಗುಣ ಅನ್ನೋ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ದುರಾಸೆ ಇಲ್ಲದ ಹೆಣ್ಣು:...

ನಿಮ್ಮ ಪತ್ನಿಯನ್ನು ಈ ಮೂರು ಸಮಯದಲ್ಲಿ ಎಂದಿಗೂ ಒಬ್ಬಂಟಿಯಾಗಲು ಬಿಡಬೇಡಿ..

ಚಾಣಕ್ಯರ ಚಾಣಕ್ಯ ನೀತಿಯ ಬಗ್ಗೆ ಹಲವಾರು ಮಾಹಿತಿಯನ್ನು ನಾವು ನಿಮಗೆ ನೀಡಿದ್ದೇವೆ. ಮದುವೆಯಾಗುವ ಬಗ್ಗೆ, ಪತ್ನಿಯಾಗುವವಳಿಗೆ ಪತಿ ಕೇಳಬೇಕಾದ ಪ್ರಶ್ನೆಯೇನು..? ಯಶಸ್ವಿಯಾಗಬೇಕಾದಲ್ಲಿ ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದೇ ರೀತಿ ಇಂದು ಪತಿಯಾದವನು ಪತ್ನಿಯನ್ನು ಯಾವ ಮೂರು ಸಮಯದಲ್ಲಿ ಒಬ್ಬಂಟಿಯಾಗಿ ಬಿಡಬಾರದು ಅಂತಾ ಚಾಣಕ್ಯರು ಹೇಳಿದ್ದಾರೆ ಅನ್ನೋ ಬಗ್ಗೆ...

ಪತ್ನಿ ಈ ಕೆಲಸ ಮಾಡಿದ್ರೆ, ಪತಿ ಎಂದಿಗೂ ಉದ್ಧಾರವಾಗುವುದಿಲ್ಲ..

ಪತ್ನಿಯ ಗುಣದಿಂದ, ಪತ್ನಿ ಮಾಡುವ ಉತ್ತಮ ಕೆಲಸದಿಂದ ಹೇಗೆ ಪತಿ ಉದ್ಧಾರವಾಗುತ್ತಾನೋ, ಅದೇ ರೀತಿ ಪತ್ನಿ ಮಾಡುವ ಕೆಲ ತಪ್ಪುಗಳಿಂದ, ಪತಿ ಅವನತಿ ಕಾಣಬಹುದು. ಹಾಗಾದ್ರೆ ಹಿರಿಯರ ಪ್ರಕಾರ, ವಿವಾಹಿತೆ ಮಾಡಬಾರದ ಕೆಲಸಗಳ್ಯಾವುದು ಅಂತಾ ತಿಳಿಯೋಣ ಬನ್ನಿ.. ಹೆಣ್ಣನ್ನ ಗೃಹಲಕ್ಷ್ಮೀ ಎಂದು ಕರೆಯಲಾಗುತ್ತದೆ. ಅದರಲ್ಲೂ ವಿವಾಹಿತ ಹೆಣ್ಣು ಮನೆಯನ್ನ ಶುಚಿಯಾಗಿ, ಧನಾತ್ಮಕ ಶಕ್ತಿಯಿಂದ ಕೂಡಿರುವಂತೆ ನೋಡಿಕೊಳ್ಳುವ...

ಪತ್ನಿಯ ಮೇಲೆ ಅನುಮಾನ ಬಂದಿದ್ದಕ್ಕೆ, ಹೀನ ಕೃತ್ಯ ಎಸಗಿದ ಪತಿ..

ತನ್ನ ಪತ್ನಿ ವ್ಯಭಿಚಾರ ಮಾಡುತ್ತಿದ್ದಾಳೆಂದು ತಿಳಿದ ಬಳಿಕ ಇರಾನಿ ವ್ಯಕ್ತಿಯೋರ್ವ ತನ್ನ ಪತ್ನಿಯ ರುಂಡವನ್ನು ಕತ್ತರಿಸಿ, ಅದರ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದಾನೆ. ವೀಡಿಯೋ ಭೀಕರವಾಗಿದ್ದು, ನೋಡುಗರನ್ನು ಬೆಚ್ಚಿ ಬೀಳಿಸಿದೆ. ಮೋನಾ ಹೈದರಿ(17) ಎಂಬಾಕೆಯನ್ನ ಆಕೆಯ ಪತಿ ಮತ್ತು ಮೈದುನ ಸೇರಿ ಕೊಲೆ ಮಾಡಿದ್ದಾರೆ. ನಂತರ ರುಂಡವನ್ನು ಹಿಡಿದ ಆಕೆಯ ಪತಿ, ವೀಡಿಯೋ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img