Thursday, May 28, 2026

Husnasuru

ಕಸಬಾ ಕೃಷಿ ಸಹಕಾರ ಸಂಘದ ಚುನಾವಣೆ: 12ಕ್ಕೆ 12 ಸ್ಥಾನ ಗೆದ್ದ ಜೆಡಿಎಸ್, ಕಾಂಗ್ರೆಸ್‌ಗೆ ತೀವ್ರ ಮುಖಭಂಗ

Hunasuru News: ಹುಣಸೂರು ಹೈವೋಲ್ಟೇಜ್ ಚುನಾವಣೆಯಾಗಿ ಮಾರ್ಪಾಡಾಗಿದ್ದ ಕಸಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಎಲ್ಲ 12 ಸ್ಥಾನಗಳನ್ನು ಜೆಡಿಎಸ್ ಗೆದ್ದಿದ್ದು, ಕಾಂಗ್‌ರೆಸ್ ಸೋಲನುಭವಿಸಿದೆ. ಆದರೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು, ಪ್ರಚಾರ ಮಾಡಿದ್ದರೂ ಕೂಡ ಒಂದು ಸ್ಥಾನ ಗೆಲ್ಲದೇ, ಸೋತು ಮೂಲಕ ತೀವ್ರಮುಖಭಂಗ ಅನುಭವಿಸಿದೆ. ಜೆಡಿಎಸ್‌ನಲ್ಲಿ ಶಾಸಕ ಜಿ.ಡಿ.ಹರೀಶ್ ಗೌಡ...
- Advertisement -spot_img

Latest News

Political News: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ: ಸಚಿವ ಸಂತೋಷ್ ಲಾಡ್ ಕಣ್ಣೀರು

Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು...
- Advertisement -spot_img