Friday, June 20, 2025

huvina hadagi bridge aquatic

ಹೂವಿನ ಹಡಗಿ ಸೇತುವೆ ಜಲಾವೃತ

www.karnatakatv.net : ರಾಯಚೂರು: ಬಸವಸಾಗರ ಜಲಾಶಯದಿಂದ ಸರಿ ಸುಮಾರು ಮೂರು ಲಕ್ಷದ ೫೦,೦೦೦ ಕ್ಯೂಸೆಕ್ಸ್ ನೀರನ್ನ ಕೃಷ್ಣಾ ನದಿಗೆ ಹರಿಬಿಟ್ಟಿರುವ ಹಿನ್ನಲೆ, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನ ಹಡಗಿ ಸೇತುವೆ ಸಂಪೂರ್ಣ ಜಲಾವೃತ ವಾಗಿದೆ...! ಜಿಲ್ಲೆಯ ದೇವದುರ್ಗದ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಇಂದು ಬೆಳಗ್ಗೆ 3,50,000 ಕ್ಯೂಸೆಕ್ಸ್ ಹೆಚ್ಚುವರಿ ನೀರನ್ನ ನದಿಗೆ...
- Advertisement -spot_img

Latest News

Health Tips: ಮಕ್ಕಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಎಚ್ಚರ! | ORS ಯಾವುದು ಸೂಕ್ತ?

Health Tips: ನವಜಾತ ಶಿಶು ಮತ್ತು ಮಕ್ಕಳ ತಜ್ಞೆಯಾಗಿರುವ ಡಾ.ಪ್ರಿಯಾ ಶಿವಳ್ಳಿ ಅವರು ಈಗಾಗಲೇ ಮಕ್ಕಳ ಆರೋಗ್ಯದ ಬಗ್ಗೆ ಹಲವು ಮಾಹಿತಿಯನ್ನು ನಿಮಗೆ ನೀಡಿದ್ದಾರೆ. ಇದೀಗ...
- Advertisement -spot_img