Wednesday, July 29, 2026

huvina hadagi bridge aquatic

ಹೂವಿನ ಹಡಗಿ ಸೇತುವೆ ಜಲಾವೃತ

www.karnatakatv.net : ರಾಯಚೂರು: ಬಸವಸಾಗರ ಜಲಾಶಯದಿಂದ ಸರಿ ಸುಮಾರು ಮೂರು ಲಕ್ಷದ ೫೦,೦೦೦ ಕ್ಯೂಸೆಕ್ಸ್ ನೀರನ್ನ ಕೃಷ್ಣಾ ನದಿಗೆ ಹರಿಬಿಟ್ಟಿರುವ ಹಿನ್ನಲೆ, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನ ಹಡಗಿ ಸೇತುವೆ ಸಂಪೂರ್ಣ ಜಲಾವೃತ ವಾಗಿದೆ...! ಜಿಲ್ಲೆಯ ದೇವದುರ್ಗದ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಇಂದು ಬೆಳಗ್ಗೆ 3,50,000 ಕ್ಯೂಸೆಕ್ಸ್ ಹೆಚ್ಚುವರಿ ನೀರನ್ನ ನದಿಗೆ...
- Advertisement -spot_img

Latest News

Banavasi News: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33...
- Advertisement -spot_img