Tuesday, September 23, 2025

huydrabad

Airport: ರಾಜ್ಯಪಾಲರನ್ನು ಬಿಟ್ಟ ಹೈದ್ರಾಬಾದ್ ಗೆ ಹಾರಿದ ವಿಮಾನ

ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ.  ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img