Friday, August 7, 2026

huydrabad

Airport: ರಾಜ್ಯಪಾಲರನ್ನು ಬಿಟ್ಟ ಹೈದ್ರಾಬಾದ್ ಗೆ ಹಾರಿದ ವಿಮಾನ

ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ.  ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img