Friday, July 11, 2025

huydrabad

Airport: ರಾಜ್ಯಪಾಲರನ್ನು ಬಿಟ್ಟ ಹೈದ್ರಾಬಾದ್ ಗೆ ಹಾರಿದ ವಿಮಾನ

ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ.  ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್...
- Advertisement -spot_img

Latest News

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ...
- Advertisement -spot_img