ನಟಿ ರಶ್ಮಿಕಾ ಮಂದಣ್ಣಗೆ ಕಂಕಣಭಾಗ್ಯ ಕೂಡಿ ಬಂದಿದೆ. ನ್ಯಾಷನಲ್ ಕ್ರಶ್ ಗುಟ್ಟಾಗಿ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ದಾರೆ. ರಶ್ಮಿಕಾ ಮನಮೆಚ್ಚಿದ ಹುಡುಗ ಬೇರಾರು ಅಲ್ಲ.. ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ. ಇವರಿಬ್ಬರು ಮೊದಲ ಬಾರಿಗೆ 2018ರಲ್ಲಿ ಗೀತ ಗೋವಿದಂ ಸಿನಿಮಾ ಸೆಟ್ನಲ್ಲಿ ಮೀಟ್ ಆಗಿದ್ರು. ಇವರಿಬ್ಬರ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ ಆಗಿದ್ರು. ಇದೀಗ ರಿಯಲ್ ಲೈಫಲ್ಲೂ ಜೋಡಿಯಾಗುತ್ತಿದ್ದಾರೆ.
ಹಲವು...
www.karnatakatcv.net :: ಹೈದರಾಬಾದ್: ತೆಲುಗು ನಟ ಸಾಯಿ ಧರ್ಮ ತೇಜ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮ ತೇಜ್ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಕಳೆದ ರಾತ್ರಿ ಟಾಲಿವುಡ್ ನಟ ಸಾಯಿ ಧರ್ಮ ತೇಜ್ ತಮ್ಮ ಬೈಕ್ ನಿಂದ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ನಿನ್ನೆ ನಟ ಧರ್ಮ ತೇಜ್, ಬೈಕ್ ರೈಡಿಂಗ್ಗೆ ಸ್ನೇಹಿತರಾದ ಸಂದೀಪ್...
ದೇಶದ ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಮಿಶ್ರ ಫಲಿತಾಂಶ ಕಂಡುಬಂದಿದೆ. ತೆಲಂಗಾಣದ ಜುಬಿಲಿ ಹಿಲ್ಸ್ನಲ್ಲಿ ಕಾಂಗ್ರೆಸ್ ತೀವ್ರ ಮುನ್ನಡೆ ಸಾಧಿಸಿದೆ. ನವೀನ್ ಕುಮಾರ್ ಯಾದವ್ ಬಿಆರ್ಎಸ್...