Sunday, September 8, 2024

Hyderabad

Viral Video: ಹಾಸ್ಟೇಲ್ ವಿದ್ಯಾರ್ಥಿಗಳಿಗೆ ನೀಡಿದ ಚಟ್ನಿಯಲ್ಲಿ ಜೀವಂತ ಇಲಿ ಪತ್ತೆ

National News: ತೆಲಂಗಾಣದ ಹಾಸ್ಟೇಲ್ ಒಂದರಲ್ಲಿ, ಮಕ್ಕಳಿಗಾಗಿ ಮಾಡಿದ್ದ ಚಟ್ನಿ ಪಾತ್ರೆಯಲ್ಲಿ ಜೀವಂತ ಇಲಿ ಓಡಾಡಿದ್ದು, ಈ ದೃಶ್ಯವನ್ನು ಅಲ್ಲಿರುವ ವಿದ್ಯಾರ್ಥಿಗಳೇ ತಮ್ಮ ಮೊಬೈಲ್‌ನಲ್ಲಿ ಸೆರೆ ಬಿಡಿದು, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. https://youtu.be/hUOL4z-JWT0 ಇದ್ಯಾವುದೋ ಸಾಮಾನ್ಯ ಹಾಸ್ಟೇಲ್‌ನಲ್ಲಿ ನಡೆದ ಘಟನೆ ಅಲ್ಲ. ಬದಲಾಗಿ ಹೈದರಾಬಾದ್‌ನ ಯುನಿವರ್ಸಿಟಿಯ ಹಾಸ್ಟೇಲ್‌ನಲ್ಲಿ ನಡೆದ ಘಟನೆ. ಜವಾಹರ್‌ಲಾಲ್ ನೆಹರು ಕಾಲೇಜಿನಲ್ಲಿ ಈ...

ಒಳ್ಳೆ ಮಾರ್ಕ್ಸ್ ಕೊಡದಿದ್ದಲ್ಲಿ, ಶಿಕ್ಷಕರ ಮೇಲೆ ವಾಮಾಚಾರ ಮಾಡಿಸುವುದಾಗಿ ಬೆದರಿಕೆ

Hyderabad News: ಸಾಮಾಜಿಕ ಜಾಲತಾಣದಲ್ಲಿ ಹಲವಾರು ರೀತಿಯ ಉತ್ತರ ಪತ್ರಿಕೆಗಳನ್ನು ನೀವು ಕಂಡಿರಬಹುದು. ಕೆಲವರು, ನಾನು ಹೆಚ್ಚು ಓದಿಕೊಂಡು ಬಂದಿಲ್ಲ, ಎಷ್ಟೋ ಗೊತ್ತೋ ಅಷ್ಟೇ ಬರೆದಿದ್ದೇನೆ. ದಯವಿಟ್ಟು ನನಗೆ ಪಾಸ್ ಮಾಡಿ ಅಂತಾ ಬರೆದಿರುತ್ತಾರೆ. ಇನ್ನು ಕೆಲವರು ನಾನು ಪಾಸ್ ಆಗದಿದ್ದಲ್ಲಿ ನನ್ನ ಮನೆಯಲ್ಲಿ ನನಗೆ ಮಂದುವೆ ಮಾಡಿಸುತ್ತಾರೆ, ದಯವಿಟ್ಟು ಪಾಸ್ ಮಾಡಿ ಅಂತಾ...

ಆ್ಯಂಕರ್‌ನನ್ನು ಕಿಡ್ನ್ಯಾಪ್ ಮಾಡಿದ್ದ ಮಹಿಳಾ ಉದ್ಯಮಿ ಅರೆಸ್ಟ್..

Hyderabad News: ಮಹಿಳಾ ಉದ್ಯಮಿಯೊಬ್ಬಳ ಮದುವೆ ಪ್ರಪೋಸಲ್ ನಿರಾಕರಿಸಿದ್ದಕ್ಕೆ, ನಿರೂಪಕನನ್ನೇ ಅಪಹರಿಸಿದ್ದು, ಇದೀಗ ಉದ್ಯಮಿ ಜೈಲು ಪಾಲಾಗಿದ್ದಾಳೆ. ಭೋಗಿರೆಡ್ಡಿ ತ್ರಿಶಾ ಎಂಬುವವರು 5 ಕಂಪನಿಯ ವಾರಸ್ದಾರೆಯಾಗಿದ್ದಾಳೆ. ಆದರೆ ಈಕೆಗೆ ಮದುವೆಯಾಗಿರಲಿಲ್ಲ. ಹಾಗಾಗಿ ಮದುವೆ ಆ್ಯಪ್‌ನಲ್ಲಿ ತನ್ನ ಪ್ರೊಫೈಲ್ ರಿಜಿಸ್ಟರ್ ಮಾಡಿಸಿದ್ದಳು. ಅಲ್ಲಿಯೇ ಪ್ರಣವ್ ಎಂಬ ಆ್ಯಂಕರ್ ಪ್ರೊಫೈಲ್ ಕಂಡು, ಅವನಿಗೆ ರಿಕ್ವೆಸ್ಟ್ ಕಳಿಸಿ, ಚಾಟಿಂಗ್ ಕೂಡ...

84,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಕಣ್ಣೀರಿಟ್ಟ ಮಹಿಳಾ ಅಧಿಕಾರಿ

Hyderabad News: ಹೈದರಾಬಾದ್: ಲಂಚ ಸ್ವೀಕರಿಸುವ ವೇಳೆ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಎಸಿಬಿಗೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಹಿಳೆ ಎಸಿಬಿಗೆ ಸಿಕ್ಕಿಬಿದ್ದ ಬಳಿಕ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬುಡಕಟ್ಟು ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಜಗಜ್ಯೋತಿ 84,000 ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ....

ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ದುಃಖವಿಲ್ಲವೇ..?: ಮುಸ್ಲಿಮರಿಗೆ ಓವೈಸಿ ಪ್ರಶ್ನೆ..

Hyderabad News: ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಮುಸ್ಲಿಂ ನಾಯಕ ಓವೈಸಿ, ರಾಮಮಂದಿರ ಉದ್ಘಾಟನೆ ಬಗ್ಗೆ ಕಿಡಿ ಕಾರಿದ್ದಾರೆ. ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ಒಂಚೂರು ದುಃಖವಿಲ್ಲವೇ ಎಂದು ಮುಸ್ಲೀಮರಿಗೆ ಪ್ರಶ್ನಿಸಿದ್ದಾರೆ. ಕಳೆದ 500 ವರ್ಷಗಳಿಂದ ಕುರಾನ್ ಪಠಣ ಮಾಡಿದ ಸ್ಥಳ, ಈಗ ನಮ್ಮ ಬಳಿ ಇಲ್ಲ ಎನ್ನುವ ಮೂಲಕ, ಬಾಬ್ರಿ ಮಸೀದಿ ಕೆಡವಿದ್ದರ...

ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪ್ರಮುಖ ಭರವಸೆ ಈಡೇರಿಸಿದ ಸಿಎಂ ರೇವಂತ್ ರೆಡ್ಡಿ

Political News: ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ (CM) ಅಧಿಕಾರ ವಹಿಸಿಕೊಂಡಿರುವ ರೇವಂತ್ ರೆಡ್ಡಿ , ಪ್ರಮಾಣವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ತಮ್ಮ ಪ್ರಚಾರದ ವೇಳೆ ನೀಡಿದ್ದ ಪ್ರಮುಖ ಭರವಸೆಯೊಂದನ್ನು ಈಡೇರಿಸಿದ್ದಾರೆ. ರೇವಂತ್ ರೆಡ್ಡಿ ಅವರು ತಮ್ಮ ಅಧಿಕೃತ ನಿವಾಸದ ಮುಂಭಾಗವಿರುವ ಕಬ್ಬಿಣದ ಬ್ಯಾರಿಕೇಡ್ ಅನ್ನು ತೆಗೆಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿಯುವುದಕ್ಕೂ ಮೊದಲೇ ಮುಖ್ಯಮಂತ್ರಿಗಳ...

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ : ಸಚಿವ ಜಮೀರ್ ಅಹ್ಮದ್ ಖಾನ್

Hyderabad News: ಹೈದರಾಬಾದ್: ನಾವೆಲ್ಲರೂ ಒಗ್ಗೂಡಿಸಿ ತೆಲಂಗಾಣದಲ್ಲಿ ಪಕ್ಷವನ್ನು ಗೆಲ್ಲಿಸಿದ್ದೇವೆ. ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ತೆಲಂಗಾಣದಲ್ಲಿ ನಮ್ಮ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ ವರ್ಕ್ ಆಗಿ ಕೆಲಸ ಮಾಡಿದ್ದೇವೆ ಎಂದರು. ‘ ಎಐಎಂಐಎಂ ಪಕ್ಷ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯತೆ ಹೊಂದಿಲ್ಲ. ತೆಲಂಗಾಣದಲ್ಲಿ...

World Cup 2023ಯಲ್ಲಿ ಭಾರತಕ್ಕೆ ಸೋಲು: ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಸಾವು

Sports News: Hyderabad: ಕೆಲವರಿಗೆ ಕ್ರಿಕೇಟ್ ಅಂದ್ರೆ ಬರೀ ಆಟವಷ್ಟೇ. ಇನ್ನು ಕೆಲವರಿಗೆ ಕ್ರಿಕೇಟ್ ಎಂದರೆ ಉಸಿರು. ಅಂಥವರು ತಮ್ಮ ನೆಚ್ಚಿನ ತಂಡ ಆಟದಲ್ಲಿ ಗೆದ್ದರೆ, ಆನಂದ ಬಾಷ್ಪ ಸುರಿಸಿ, ಖುಷಿ ಪಡುತ್ತಾರೆ. ಇನ್ನು ಕೆಲವರು ತಮ್ಮ ನೆಚ್ಚಿನ ಟೀಮ್ ಆಟದಲ್ಲಿ ಸೋತರೇ, ತಾವೇ ಜೀವನದಲ್ಲಿ ಸೋತು ಬಿಟ್ಟೆವು ಅನ್ನುವಷ್ಟು ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆ. ಇಂಥದ್ದೇ...

ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಕರೆ ಮಾಡಿದ ವ್ಯಕ್ತಿ ಬಂಧನ!

National news ಹೈದರಾಬಾದ್ (ಫೆ.21):  ಪ್ರತಿಯೊಬ್ಬರು ತಮ್ಮ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ದ ಇರುತ್ತಾರೆ. ಅದೇರೀತಿ ಇಲ್ಲೊಬ್ಬ ವ್ಯಕ್ತಿ ಬೇರೆ ಹೈದ್ರಾಬಾದ್ನಿಂದ ಚನೈಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಾಗಿರುತ್ತದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವುದು ಸ್ವಲ್ಪ ತಡವಾಗುತ್ತಿರುತ್ತದೆ. ತಡವಾಗಿ ಹೋದರೆ ವಿಮಾನ ಹೊರಟು ಹೋಗುತ್ತದೆ. ಪ್ರಯಾಣ ಮಾಡಲು ಆಗುವುದಿಲ್ಲವೆಂದು ಒಂದು ಉಪಾಯ ಮಾಡಿ ವಿಮಾನದಲ್ಲಿ ಬಾಂಬ್...

ಮಹೇಶ್ ಬಾಬು ಅವರ ತಂದೆ ಹಿರಿಯ ನಟ ಘಟ್ಟಮನೇನಿ ಕೃಷ್ಣ ನಿಧನ

ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಹೃದಯ ಸ್ತಂಭನದ ನಂತರ ಅವರಿಗೆ ನುರಿತ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img