ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ವೋಲ್ವೋ ಬಸ್ ಬೆಂಕಿಗಾಹುತಿಯಾದ ದುರಂತದಲ್ಲಿ, ಒಬ್ಬ ತಂದೆಯ ಧೈರ್ಯದಿಂದ 19 ಜೀವಗಳು ಉಳಿದಿವೆ. ಕೇವಲ ಎರಡು ತಿಂಗಳ ಮಗುವಿನ ತಂದೆಯಾಗಿರುವ ಈ ವ್ಯಕ್ತಿ ಆತಂಕದ ಕ್ಷಣದಲ್ಲಿ ತೋರಿದ ಸಾಹಸದಿಂದ ನಿಜವಾದ ರಿಯಲ್ ಲೈಫ್ ಹೀರೋ ಆಗಿದ್ದಾರೆ.
ಬೆಂಕಿ ಬಸ್ನ ಇಡೀ ಭಾಗವನ್ನು ಆವರಿಸುತ್ತಿದ್ದಾಗ, ತಮ್ಮ ಹೆಂಡತಿ ಮತ್ತು ಮಕ್ಕಳನ್ನು ಮೊದಲು...
ಹೈದರಾಬಾದ್ ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್ನ ವೋಲ್ವೊ ಬಸ್ ಬೆಂಕಿಗಾಹುತಿಯಾಗಿದ್ದು, ೨೦ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಆ ಬಸ್ ನಿಂದ ಬಚಾವ್ ಆಗಿ ಬಂದ ಪ್ರಯಾಣಿಕ ತನ್ನ ಪರಿಸ್ಥಿತಿ ಹೇಗಾಗಿತ್ತು. ಹೇಗೆ ಬಚಾವ್ ಆದ್ವಿ ಅನ್ನೋದನ್ನ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಇವರ ಮಾತುಗಳು ಎಂತವರಿಗೂ ಸಾವನ್ನು...
ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್ನ ವೋಲ್ವೊ ಬಸ್ ಭೀಕರ ಅಪಘಾತಕ್ಕೊಳಗಾಗಿ ಭಾರಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರ ಮೇಲೆ ನಡೆದಿದೆ. ವರದಿಗಳ...
ಟಾಲಿವುಡ್ ನಟ ವಿಜಯ್ ದೇವರಕೊಂಡ ಕಾರು ಅಪಘಾತಕ್ಕೀಡಾಗಿದೆ. ಪುಟ್ಟಪರ್ತಿಯಿಂದ ಹೈದರಾಬಾದ್ಗೆ ಮರಳುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಗದ್ವಾಲ್ ಬಳಿ ವರಸಿದ್ಧಿ ವಿನಾಯಕ ಕಾಟನ್ ಮಿಲ್ ಮೂಲಕ ಹೋಗುವಾಗ, ದುರ್ಘಟನೆ ನಡೆದಿದೆ. ದೇವರಕೊಂಡ ಕಾರಿನ ಮುಂದೆ ಲಾರಿಯೊಂದು ಹೋಗುತ್ತಿತ್ತು. ಕುರಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕ, ಏಕಾಏಕಿ ಬ್ರೇಕ್ ಹಾಕಿದ್ದಾನೆ. ಆ ಲಾರಿಗೆ ಡಿಕ್ಕಿ ಹೊಡೆಯುವದನ್ನು...
ಭಾರತಕ್ಕೆ ಬಹು ನಿರೀಕ್ಷಿತ ಟೆಸ್ಲಾ ಕಾರು ಎಂಟ್ರಿಯಾಗಿದೆ. ಟೆಸ್ಲಾ ಮಾಡೆಲ್ Y ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಎರಡು ವೇರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ. ಮೂಲ ರಿಯರ್-ವೀಲ್ ಡ್ರೈವ್ (RWD) ವೇರಿಯೆಂಟ್ ಬೆಲೆ ರೂ. 59.89 ಲಕ್ಷ ದಿಂದ ಪ್ರಾರಂಭವಾಗುತ್ತದೆ. ಲಾಂಗ್ ರೇಂಜ್ RWD ವೇರಿಯೆಂಟ್ ಬೆಲೆ ರೂ. 67.89 ಲಕ್ಷ ಇದೆ. ಬುಕಿಂಗ್ಗಳು ತೆರೆದಿದ್ದು,...
ದಕ್ಷಿಣ ಭಾರತದ ಖ್ಯಾತ ಹಾಗೂ ಹಿರಿಯ ನಟ 83 ವರ್ಷದ ಕೋಟ ಶ್ರೀನಿವಾಸ ರಾವ್ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್ನಲ್ಲಿ ಇರುವ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದರು. ವೃದ್ಧಾಪ್ಯದಿಂದಾಗಿ ನಡೆಯಲು ಸಾಧ್ಯವಾಗದಿದ್ದರೂ, ಸಿನಿಮಾಗಳಲ್ಲಿ ನಟಿಸುವುದನ್ನು ಮುಂದುವರಿಸಿದ್ದರು. ಇವರೆಗೆ ಕೋಟ ಶ್ರೀನಿವಾಸ ರಾವ್...
ಶ್ವೇಚ್ಛಾ ವೋತಾರ್ಕರ್, ಕಳೆದ 18 ವರ್ಷಗಳಿಂದ ತೆಲುಗು ಟಿವಿ ಮಾಧ್ಯಮದಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಸುದ್ದಿ ನಿರೂಪಕಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಇವರು. 35 ವರ್ಷದ ಶ್ವೇಚ್ಛಾ ವೋತಾರ್ಕರ್ ಆತ್ಮಹತ್ಯೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರೂಪಕಿ ಶ್ವೇಚ್ಛಾ ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾರೆ ಎನ್ನಲಾಗಿದೆ. ಸದ್ಯ ತೆಲುಗಿನ ಟಿ...
Political News: ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ತಿಳಿಸಿದೆ.
https://youtu.be/A35OCSWlcPE
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಸ್ತುತವಿರುವ ರಾಜ್ಯದ ಫಲವತ್ತತೆ ಹೆಚ್ಚಬೇಕು. ಆದ್ದರಿಂದ ಇನ್ನು...
Hyderabad News: ಹೈದರಾಬಾದ್ನ ತೆಲಂಗಾಣದಲ್ಲಿರುವ ಪ್ರಸಿದ್ಧ ರೆಸ್ಟೋರೆಂಟ್ನಲ್ಲಿ ಬಿರಿಯಾಾನಿ ತಿನ್ನುವಾಗ, ಅರ್ಧ ಸೇದಿ ಬಿಟ್ಟ ಸಿಗರೇಟ್ ಪತ್ತೆಯಾಗಿದೆ.
ಬಾವರ್ಚಿ ಎಂಬ ರೆಸ್ಟೋರೆಂಟ್ನಲ್ಲಿ ಈ ಘಟನೆ ನಡೆದಿದ್ದು, ಹಲವು ಸ್ನೇಹಿತರು ಸೇರಿ, ಬಿರಿಯಾನಿ ತಿನ್ನಲು ಈ ರೆಸ್ಟೋರೆಂಟ್ಗೆ ಆಗಮಿಸಿದ್ದರು. ಈ ವೇಳೆ ಅದರಲ್ಲಿ ಒಬ್ಬರು ಈ ಸನ್ನಿವೇಶವನ್ನು ತಮ್ಮ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಈ ವೇಳೆ ಓರ್ವ...
Hyderabad: ಬೀದಿಬದಿ ಮಾರಾಟ ಮಾಡುತ್ತಿದ್ದ ಮೊಮೋಸ್ ತಿಂದು ಓರ್ವ ಮಹಿಳೆ ಸಾವನ್ನಪ್ಪಿದ್ದು, 20 ಜನ ಅಸ್ವಸ್ಥಗೊಂಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
https://youtu.be/kfCaVZFf7pE
ಹೈದರಾಬಾದ್ನ ಬಂಜಾರ ಹೀಲ್ಸ್ ಫುಡ್ ಸ್ಟೇಶನ್ ಬಳಿ ಈ ಘಟನೆ ನಡೆದಿದ್ದು, ದೆಹಲಿ ಮೊಮೋಸ್ ಎಂಬ ಹೆಸರಿನ ಅಂಗಡಿಯಲ್ಲಿ ಈ ಮಹಿಳೆ ಸೇರಿ, ಹಲವರು ಮೊಮೋಸ್ ತಿಂದಿದ್ದಾರೆ. ಆದರೆ ಮಹಿಳೆ ಹೆಚ್ಚಾಗಿ ಮೊಮೋಸ್ ತಿಂದ...
ಚಾಮುಂಡಿ ಬೆಟ್ಟದ ಐತಿಹಾಸಿಕ ಏಕಶಿಲಾ ನಂದಿ ವಿಗ್ರಹಕ್ಕೆ ಸೋಮವಾರ ಅದ್ದೂರಿಯಾದ ಮಹಾಭಿಷೇಕ ನೆರವೇರಿತು. ಐದು ನೂರು ವರ್ಷಗಳ ಪಾರಂಪರ್ಯ ಹೊಂದಿರುವ ಈ ಮಹಾಭಿಷೇಕವನ್ನು ನೋಡುವುದಕ್ಕಾಗಿ ಬೆಟ್ಟದ...