Tuesday, September 15, 2026

Hyderabad Court

ಕೋರ್ಟ್ ನಲ್ಲಿ ನಟಿ ಸಮಂತಾಗೆ ಹಿನ್ನಡೆ..!

ನಟಿ ಸಮಂತಾ –ನಾಗಚೈತನ್ಯ ವಿಚ್ಚೇಧನ ಆಗಿ ಹೋಗಿದೆ. ಆದ್ರೆ  ಇದಕ್ಕೂ ಮೊದಲು ಇವರಿಬ್ಬರ ಬಗ್ಗೆ ಸಾಕಷ್ಟುಗಾಳಿ ಸುದ್ದಿಹರಿದಾಡುತ್ತಿದ್ವು. ಇದರಿಂದ ಸಿಡಿದೆದ್ದಿದ್ದ ಸಮಂತಾ ತಮ್ಮ ಬಗ್ಗೆ ಇಲ್ಲಸಲ್ಲದ್ದನ್ನು ಹೇಳಿ ಅಪಪ್ರಚಾರ ಮಾಡಿದ್ದವರ ಮೇಲೆ ಕಾನೂನು ಸಮರ ಸಾರಿದ್ದಾರೆ. ಹೌದು, ನಟಿ ಸಮಂತಾರವರ ವೈಯಕ್ತಿಕ ಜೀವನದ ಬಗ್ಗೆ ಕಳೆದ ಕೆಲವು ತಿಂಗಳಿಂದ ಹಲವು ಸುದ್ದಿಗಳು ಹರಿದಾಡಿದ್ದವು. ಅದರಲ್ಲಯಾವ ಸುದ್ದಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img