Monday, November 17, 2025

Hyderabad

World Cup 2023ಯಲ್ಲಿ ಭಾರತಕ್ಕೆ ಸೋಲು: ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಸಾವು

Sports News: Hyderabad: ಕೆಲವರಿಗೆ ಕ್ರಿಕೇಟ್ ಅಂದ್ರೆ ಬರೀ ಆಟವಷ್ಟೇ. ಇನ್ನು ಕೆಲವರಿಗೆ ಕ್ರಿಕೇಟ್ ಎಂದರೆ ಉಸಿರು. ಅಂಥವರು ತಮ್ಮ ನೆಚ್ಚಿನ ತಂಡ ಆಟದಲ್ಲಿ ಗೆದ್ದರೆ, ಆನಂದ ಬಾಷ್ಪ ಸುರಿಸಿ, ಖುಷಿ ಪಡುತ್ತಾರೆ. ಇನ್ನು ಕೆಲವರು ತಮ್ಮ ನೆಚ್ಚಿನ ಟೀಮ್ ಆಟದಲ್ಲಿ ಸೋತರೇ, ತಾವೇ ಜೀವನದಲ್ಲಿ ಸೋತು ಬಿಟ್ಟೆವು ಅನ್ನುವಷ್ಟು ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆ. ಇಂಥದ್ದೇ...

ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಕರೆ ಮಾಡಿದ ವ್ಯಕ್ತಿ ಬಂಧನ!

National news ಹೈದರಾಬಾದ್ (ಫೆ.21):  ಪ್ರತಿಯೊಬ್ಬರು ತಮ್ಮ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ದ ಇರುತ್ತಾರೆ. ಅದೇರೀತಿ ಇಲ್ಲೊಬ್ಬ ವ್ಯಕ್ತಿ ಬೇರೆ ಹೈದ್ರಾಬಾದ್ನಿಂದ ಚನೈಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಾಗಿರುತ್ತದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವುದು ಸ್ವಲ್ಪ ತಡವಾಗುತ್ತಿರುತ್ತದೆ. ತಡವಾಗಿ ಹೋದರೆ ವಿಮಾನ ಹೊರಟು ಹೋಗುತ್ತದೆ. ಪ್ರಯಾಣ ಮಾಡಲು ಆಗುವುದಿಲ್ಲವೆಂದು ಒಂದು ಉಪಾಯ ಮಾಡಿ ವಿಮಾನದಲ್ಲಿ ಬಾಂಬ್...

ಮಹೇಶ್ ಬಾಬು ಅವರ ತಂದೆ ಹಿರಿಯ ನಟ ಘಟ್ಟಮನೇನಿ ಕೃಷ್ಣ ನಿಧನ

ಹೈದರಾಬಾದ್: ಹಿರಿಯ ತೆಲುಗು ನಟ ಕೃಷ್ಣ ಅವರು ಹೃದಯಾಘಾತದಿಂದ ಚಿಕಿತ್ಸೆ ಪಡೆಯುತ್ತಿದ್ದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಶ್ರೀ ಕೃಷ್ಣ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಹೃದಯ ಸ್ತಂಭನದ ನಂತರ ಅವರಿಗೆ ನುರಿತ...

ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..!

ಹೈದರಾಬಾದ್: ಮಹೇಶ್ ಬಾಬು ತಂದೆ ಮತ್ತು ಖ್ಯಾತ ನಟ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ನವೆಂಬರ್ 13 ರಂದು ಕಾಂಟಿನೆಂಟಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಈಗ ಅವರು ಕ್ಷೇಮವಾಗಿದ್ದಾರೆ ಎಂದು ತಿಳಿಸಿದ್ದಾರೆ. ಯಾವ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಖಚಿತ ಮಾಹಿತಿ ತಿಳಿದುಬಂದಿಲ್ಲ. ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ :...

ಇಂಜಿನಿಯರ್ ವಿದ್ಯಾರ್ಥಿಗಳಿಂದ ಹಾಸ್ಟೇಲ್​ನಲ್ಲಿ ರ್ಯಾಗಿಂಗ್; ಸಹಪಾಠಿಯನ್ನು ಮನಬಂದಂತೆ ಥಳಿಸಿದ್ದಕ್ಕೆ ನಾಲ್ವರು ವಿದ್ಯಾರ್ಥಿಗಳ ಬಂಧನ

ಹಾಸ್ಟೆಲ್​ನಲ್ಲಿ ಇಂಜಿನಿಯರ್ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿದ್ದಾರೆ. ಎಷ್ಟೇ ಕಠೀಣವಾದ ಕಾನೂನುಗಳಿದ್ದರು, ರ್ಯಾಗಿಂಗ್ ಎಂಬ ಹುಚ್ಚಾಟ ಇನ್ನೂ ಹಲವು ಕಾಲೇಜು, ಹಾಸ್ಟೇಲ್​ಗಳಲ್ಲಿ ಕಡಿಮೆಯಾಗಿಲ್ಲ. ಇದರಿಂದ ಎಷ್ಟೋ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ ಮತ್ತು ಪ್ರಾಣ ಕಳೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್​ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಟಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ...

ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ ಇಲ್ಲಿ ನಡೆಯುತ್ತೆ ವಿಶೇಷ ಪೂಜೆ..

ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ. ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...

ಮತ್ತೆ ಒಟ್ಟಿಗೆ ತೆರೆ ಹಂಚಿಕೊಳ್ಳಲಿರುವ ಬಾಹುಬಲಿ ಜೋಡಿ

ಬಾಹುಬಲಿ ಖ್ಯಾತಿಯ ಕ್ಯೂಟ್ ಜೋಡಿ ಅನುಷ್ಕಾ ಶೆಟ್ಟಿ ಮತ್ತು ಪ್ರಭಾಸ್ ಮತ್ತೆ ಜೊತೆಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಈಗ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಅಂತಿಮವಾಗಿ ಬಾಹುಬಲಿ-2 ಚಿತ್ರದ ನಂತರ ಈ ಜೋಡಿಯು ಯಾವುದೇ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಕೇವಲ ಸಿನಿಮಾಗೆ ಸಂಬಂಧಿಸಿದ ಸುದ್ದಿ ಮಾತ್ರವಲ್ಲದೆ ಇವರಿಬ್ಬರ ವೈಯಕ್ತಿಕ ಜೀವನದ ಕೆಲ ವಂದತಿಗಳು ಕೂಡಾ ಸದಾ ಸಾಮಾಜಿಕ...

Hijab Controversy : ಶಾಸಕ ರಘುಪತಿ ಭಟ್ ಗೆ ಜೀವ ಬೆದರಿಕೆ..!

ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು  ಜೀವ...

Narendra Modi ಇಂದ 216 ಅಡಿ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ ಅನಾವರಣ..!

ಹೈದರಾಬಾದ್ : ಹೈದರಾಬಾದಿನ (Hyderabad) ಹೊರವಲಯದಲ್ಲಿರುವ ಮುಂಚಿತ್ತಾಲ್​ನಲ್ಲಿ 216 ಅಡಿ ಎತ್ತರದ ರಾಮಾನುಜಾಚಾರ್ಯರ (Ramanujacharya Statue) ಬೃಹತ್ ಪಂಚಲೋಹದ ಪ್ರತಿಮೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅನಾವರಣಗೊಳಿಸಿದ್ದಾರೆ. ಭಾರತದ ಪುರಾತನ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಈ ಕಾರ್ಯ ಕೈಗೊಂಡ ರಾಮಾನುಜಾಚಾರ್ಯರ ಅನುಯಾಯಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜಗದ್ಗುರು ಶ್ರೀ ರಾಮಾನುಜಾಚಾರ್ಯರು ವಿಶ್ವಕ್ಕೇ...

Raichur ಅನೈತಿಕ ಚಟುವಟಿಕೆಗಳ ತಾಣವಾಗಿರುವ ಚಂದ್ರಬಂಡ ರೈಲು ನಿಲ್ದಾಣ..!

ರಾಯಚೂರು : ಅಲ್ಲಿ ನಿತ್ಯವೂ ಆಂದ್ರ(Andhra), ತೆಲಂಗಾಣ (Telangana)ಕ್ಕೆ ಸಂಚರಿಸುವ ಗಡಿ ಗ್ರಾಮಗಳ ಜನರು ಆ ರೈಲ್ವೇ ನಿಲ್ದಾಣಕ್ಕೆ ಬಂದೇ ರೈಲು ಹತ್ತುತಿದ್ರು. ಆದ್ರೆ ಕೊರೋನಾ (CORONA) ಹೊಡೆತಕ್ಕೆ ಸಿಲುಕಿ ಸಂಚರಿಸ್ತಿದ್ದ ಏಕೈಕ ರೈಲು ಸ್ಥಗಿತ ಗೊಂಡಿದ್ದು, ಈಗ ಆ ರೈಲ್ವೇ ನಿಲ್ದಾಣ ಕಂಪ್ಲೀಟ್ ಅನೈತಿಕ ಚಟುವಟಿಗಳ ತಾಣವಾಗಿದೆ. ರೈಲೇ ನಿಲ್ಲದ, ಅನೈತಿಕ ಚಟುವಟಿಕೆ...
- Advertisement -spot_img

Latest News

ಮೆಕ್ಕಾದಲ್ಲಿ ಬಸ್‌ – ಟ್ಯಾಂಕರ್‌ ಅಪಘಾತ, 45 ಭಾರತೀಯ ಯಾತ್ರಿಕರ ಸಜೀವ ದಹನ!

ಸೌದಿ ಅರೇಬಿಯಾದ ಮದೀನಾ ಬಳಿ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ – ಟ್ಯಾಂಕರ್‌ ಮದ್ಯೆ ಭೀಕರ ಅಪಘಾತ ಸಂಭವಿಸಿದೆ. ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು...
- Advertisement -spot_img