ರಾಯಚೂರು : ಅಲ್ಲಿ ನಿತ್ಯವೂ ಆಂದ್ರ(Andhra), ತೆಲಂಗಾಣ (Telangana)ಕ್ಕೆ ಸಂಚರಿಸುವ ಗಡಿ ಗ್ರಾಮಗಳ ಜನರು ಆ ರೈಲ್ವೇ ನಿಲ್ದಾಣಕ್ಕೆ ಬಂದೇ ರೈಲು ಹತ್ತುತಿದ್ರು. ಆದ್ರೆ ಕೊರೋನಾ (CORONA) ಹೊಡೆತಕ್ಕೆ ಸಿಲುಕಿ ಸಂಚರಿಸ್ತಿದ್ದ ಏಕೈಕ ರೈಲು ಸ್ಥಗಿತ ಗೊಂಡಿದ್ದು, ಈಗ ಆ ರೈಲ್ವೇ ನಿಲ್ದಾಣ ಕಂಪ್ಲೀಟ್ ಅನೈತಿಕ ಚಟುವಟಿಗಳ ತಾಣವಾಗಿದೆ. ರೈಲೇ ನಿಲ್ಲದ, ಅನೈತಿಕ ಚಟುವಟಿಕೆ...
ಹೈದರಾಬಾದ್ : ಭಾರತದಲ್ಲಿ ಸಲಿಂಗಕಾಮವನ್ನು ಕಾನೂನುಬದ್ಧಗೊಳಿಸಿ, ಸುಪ್ರೀಂಕೋರ್ಟ್ ಆದೇಶ ನೀಡಿ ಮೂರು ವರ್ಷಗಳೇ ಕಳೆದಿವೆ. ಸಾಂಪ್ರದಾಯಿಕ ದೇಶ ಭಾರತದಲ್ಲಿ ಸಲಿಂಗ ಕಾಮದ ಬಗ್ಗೆ ಮೊದಲಿನಿಂದಲೂ ವಿರೋಧವಿತ್ತು. ಆದರೆ ಅದನ್ನು ಸುಪ್ರೀಂಕೋರ್ಟ್ ಕಾನೂನು ಬದ್ಧಗೊಳಿಸಿದೆ. ಸಲಿಂಗಕಾಮ ಅಪರಾಧವಲ್ಲ ಎಂದು ಅಂದು ಕೋರ್ಟ್ ತೀರ್ಪು ನೀಡಿದ್ದರೂ, ಅದನ್ನು ಒಪ್ಪುವ ಮನಸುಗಳು ಇಲ್ಲಿ ತುಂಬ ಕಡಿಮೆ ಇವೆ. ಯಾಕೆಂದರೆ ಭಾರತದಲ್ಲಿ...
ತೆಲಂಗಾಣಾದ ಮೆಹಬೂಬಾದ್ ಜಿಲ್ಲೆಯ ಅಂಗನವಾಡಿಯೊಂದರಲ್ಲಿ 40 ಹಾವು, 2 ಚೇಳು ಪತ್ತೆಯಾಗಿದೆ. ನೆಲ್ಲಿಕುಡುರು ಮಂಡಲದ ಕೋಟಪಲ್ಲಿಯ ಅಂಗನವಾಡಿ ಕೇಂದ್ರದಲ್ಲಿ ಈ ಹಾವು, ಚೇಳು ಪತ್ತೆಯಾಗಿದ್ದು, ಇಲ್ಲಿ ಮಕ್ಕಳಿಗೆ ಪಾಠ ಮಾಡಲಾಗುತ್ತಿತ್ತು. ಈ ವೇಳೆ ಶಿಕ್ಷಕಿ ಒಂದು ಹಾವನ್ನು ಕಂಡು, ಹೆದರಿ ಮಕ್ಕಳನ್ನೆಲ್ಲ ಹೊರಗೆ ಕಳುಹಿಸಿ, ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home...