ಹೈದರಾಬಾದ್(ಫೆ.21): ಮದುವೆ ಎಂದರೆ ಸಂಬ್ರಮ ಅದರಲ್ಲೂ ಹೆಣ್ಣಿನ ಮನೆಯಲ್ಲಂತೂ ಸಡಗರವೋ ಸಡಗರ ಅಳಿಯನಿಗೆ ಕೊಡಬೇಕಾಗಿರುವ ವರದಕ್ಷಣೆ ವರೋಪಚಾರ ಗಂಗಳ ತಂಬಿಗಿ ಬಿರೂ ಮಂಚ ಫ್ರಿಜ್ ವಅಷಿಂಗ್ ಮಷಿನ್ ಹೀಗೆ ಹಲವಾರು ರೀತಿಯಲ್ಲಿ ಅಳಿಯನಿಗೆ ಅಂಗಡಿಯಿಂದ ಖರಿಧಿಸಿ ಪ್ರತಿಒಂದನ್ನು ಹೊಸದೆ ಕೊಡುವುದು ವಾಡಿಕೆ . ಇಷ್ಟಿಲ್ಲ ಸಂಭ್ರಮ ಮನೆ ಮಾಡಿರುವಾಗ ಸಡನ್ನಾಗಿ ಮದುವೆ ನಿಂತು ಹೋದರೆ...
ಹೈದಾರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿಯ ನಾಲ್ಕು ಶಾಸಕರ ಖರೀಧಿಗೆ ಯತ್ನಿಸಿದ್ದ ಆರೋಪದ ಮೇಲೆ ಹೈದರಾಬಾದ್ ವಿಶೇಷ ತನಿಖಾ ತಂಡವು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ಇದನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದ ಸಂತೋಷ್ ಗೆ ಹಿನ್ನಡೆಯಾಗಿದೆ.
ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಮೇಲೆ ಸಾಮೂಹಿಕ...
https://youtu.be/C_7YLfN_uts
ಹೈದರಾಬಾದ್ನ ಜ್ಯುಬಿಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಒಬ್ಬ ಆಡಳಿತಾರೂಢ ಟಿಆರ್ಎಸ್ ಪಕ್ಷದ ಸ್ಥಳೀಯ ನಾಯಕನ ಮಗ ಎಂದು ಹೇಳಲಾಗುತ್ತಿದೆ.
ತೆಲಂಗಾಣದ ಹೈದರಾಬಾದ್ ನಗರದ ಜ್ಯುಬಿಲಿ ಹಿಲ್ಸ್ನಲ್ಲಿ ಶಾಲಾ ಬಾಲಕಿ ಮೇಲೆ ಕಳೆದ ವಾರ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ....
೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್ಕೌಂಟರ್ ಮಾಡಲಾಗಿತ್ತು. ಈ ಎನ್ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್ಪುರ್ಕರ್ ಆಯೋಗ ಹೇಳಿದೆ..
ಈ ಎನ್ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ತರುಣ್ ಸುಧೀರ್ ಕಾಂಬಿನೇಷನ್ ಸೌತ್ ಇಂಡಸ್ಟ್ರೀಯ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ರಾಬರ್ಟ್ ರಿಲೀಸ್ ಗೆ ದಿನಗಣನೆ ಶುರುವಾಗಿದೆ. ಮಾರ್ಚ್ 11ರಂದು ಕನ್ನಡದ ಜೊತೆ ತೆಲುಗು ಭಾಷೆಯಲ್ಲಿ ಸಿನಿಮಾ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ತೆಲುಗು ಪ್ರೇಕ್ಷಕರನ್ನು ಅಟ್ರ್ಯಾಕ್ಷಟ್ ಮಾಡೋದಿಕ್ಕೆ ಚಿತ್ರತಂಡ ಹೈದ್ರಾಬಾದ್ ನಲ್ಲಿ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಅರೆಂಜ್...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...