ನವದೆಹಲಿ: ಬಹು ಚರ್ಚಿತ ಜಾತಿ ಗಣತಿ (Caste Census)ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಬೆಂಬಲ ಸೂಚಿಸಿದ್ದು, ಕಾಂಗ್ರೆಸ್ನ ಜಾತಿ ಗಣತಿ ಗ್ಯಾರಂಟಿಯನ್ನು ಬಿಜೆಪಿ ಹೈಜಾಕ್ ಮಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಸದ್ಯ ಎಲ್ಲರಲ್ಲೂ ಮೂಡಿದೆ. ಚುನಾವಣಾ ಲಾಭಕ್ಕಾಗಿ ಜಾತಿ ಗಣತಿಯನ್ನು ಮಾಡಬಾರದು. ಬದಲಿಗೆ ಜನರ ಒಳಿತಿಗಾಗಿ ಜಾತಿ ಗಣತಿ ನಡೆಯಬೇಕು ಎನ್ನುವ ಮೂಲಕ...
Bidar News: ಬೀದರ್: ಬೀದರ್ನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿರುವ ಅವರು, ಆಪರೇಷನ್ ಕಮಲ...