ನವದೆಹಲಿ: ಬಹು ಚರ್ಚಿತ ಜಾತಿ ಗಣತಿ (Caste Census)ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಬೆಂಬಲ ಸೂಚಿಸಿದ್ದು, ಕಾಂಗ್ರೆಸ್ನ ಜಾತಿ ಗಣತಿ ಗ್ಯಾರಂಟಿಯನ್ನು ಬಿಜೆಪಿ ಹೈಜಾಕ್ ಮಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಸದ್ಯ ಎಲ್ಲರಲ್ಲೂ ಮೂಡಿದೆ. ಚುನಾವಣಾ ಲಾಭಕ್ಕಾಗಿ ಜಾತಿ ಗಣತಿಯನ್ನು ಮಾಡಬಾರದು. ಬದಲಿಗೆ ಜನರ ಒಳಿತಿಗಾಗಿ ಜಾತಿ ಗಣತಿ ನಡೆಯಬೇಕು ಎನ್ನುವ ಮೂಲಕ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...