ಜೀವನದಲ್ಲಿ ಒಂದು ಮನೆ ಕಟ್ಟಿಸಬೇಕು.. ಸೈಟ್ ಖರೀದಿ ಮಾಡ್ಬೇಕು.. ಒಂದಿಷ್ಟು ಹಣ ಸಂಪಾದನೆ ಮಾಡ್ಬೇಕು ಅನ್ನೋದು ಪ್ರತಿಯೊಬ್ಬರ ಆಸೆಯಾಗಿರುತ್ತದೆ. ಇದೇ ಕಾರಣಕ್ಕೆ ಹಗಲು-ಇರುಳು ಎನ್ನದೆ ಕೋಟ್ಯಂತರ ಜನರು ಬೆವರು ಸುರಿಸಿ ದುಡಿಯುತ್ತಿದ್ದಾರೆ. ಇದರ ನಡುವೆಯೇ ಕೆಲವರು ಆಸ್ತಿ ಮಾಡೋದಕ್ಕೆ ಹಲವು ರೀತಿಯಲ್ಲಿ ಅಡ್ಡ ದಾರಿಗಳನ್ನು ಹಿಡಿದಿರುತ್ತಾರೆ.. ಹಾಗೆಯೇ, ಇಲ್ಲೋಬ್ಬ ಯುವತಿ ಮನೆ ಖರೀದಿ ಮಾಡೋದಕ್ಕೆ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...