Sunday, August 16, 2026

I

ಡಿಕೆಶಿ VS ಪರಮೇಶ್ವರ್ – 2ನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಳಗೇ ಶುರುವಾಯ್ತಾ ಗೊಂದಲ?

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ ತುಮಕೂರಿನಲ್ಲಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಸ್ವತಃ ಆಡಳಿತಾರೂಢ ಸರ್ಕಾರದಲ್ಲೇ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ನಾಯಕರ ನಡುವೆ ಸಣ್ಣ ಗೊಂದಲ...

ಪ್ರಪಂಚದ ಪ್ರಮುಖ ಸುದ್ದಿಗಳು | International Express | 15/12/2025

1) ಭಾರತದಿಂದ 300 ವಸ್ತುಗಳ ಲಿಸ್ಟ್‌ ರೆಡಿ! ಏನಿದು? ಭಾರತ ಮತ್ತು ರಷ್ಯಾ ದೀರ್ಘಕಾಲದ ಸಂಬಂಧವನ್ನು ಹೊಂದಿವೆ, ಇದು ಎರಡು ರಾಷ್ಟ್ರಗಳ ನಡುವಿನ ಸುಭದ್ರ ವ್ಯಾಪಾರದಲ್ಲಿ ಪ್ರತಿಫಲಿಸುತ್ತದೆ. ಇದನ್ನು ಈಗ ಮತ್ತಷ್ಟು ವಿಸ್ತರಿಸಲು ಎರಡು ರಾಷ್ಟ್ರಗಳು ಮುಂದಾಗಿವೆ. ಈ ಸಂಬಂಧ ಎಂಜಿನಿಯರಿಂಗ್, ಔಷಧ, ಕೃಷಿ ಮತ್ತು ರಾಸಾಯನಿಕಗಳಲ್ಲಿ ಸುಮಾರು 300 ಉತ್ಪನ್ನಗಳನ್ನು ಭಾರತ ಗುರುತಿಸಿದೆ ಎಂದು ಹಿರಿಯ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img