Tuesday, January 14, 2025

Ias govind reddy

Unexpected visit: ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ತಹಸಿಲ್ ಕಚೆರಿಗೆ ಧಿಡೀರ್ ಭೇಟಿ ನೀಡಿದ ಡಿಸಿ.ಎಸ್ಪಿ.

ಬೀದರ್ : ಒಂದು ಗಂಟೆಗೂ ಹೆಚ್ಚು ಕಾಲ ಹುಲಸೂರ ತಾಲೂಕಿನ ಪತ್ರಕರ್ತರೊಂದಿಗೆ ಸಮಾಲೋಚನೆ ನಡೆಸಿದ ಡಿಸಿ ಮತ್ತು ಎಸ್ಪಿ..ಅಪಘಾತ ಪ್ರಕರಣ ತಪ್ಪಿಸುವುದು ಟ್ರಾಫಿಕ್ ಸಮಸ್ಯೆ. ಕಳ್ಳತನ ಪ್ರಕರಣಗಳು ನಡೆಯದಂತೆ ನೊಡಿಕೊಳ್ಳುತ್ತೆವೆ ಎಂದು ಭರವಸೆ ನೀಡಿದ ಎಸ್ಪಿ ಚನ್ನಬಸಪ್ಪ ಲಂಗೊಟಿ‌ ಹುಲಸೂರ ತಾಲೂಕಿನಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಅಕ್ರಮ ಮರಳು ಸಾಗಾಟ.ಸೆರಿ ಹಲವು ಸಮಸ್ಯೆಗಳು ಬಗೆ ಹರಿಸುವುದಾಗಿ...
- Advertisement -spot_img

Latest News

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...
- Advertisement -spot_img