Saturday, July 27, 2024

IAS Offcials

22 ನೇ ವರ್ಷಕ್ಕೆ ಐಎಎಸ್ ಅಧಿಕಾರಿಯಾದ ಅನನ್ಯಾ ಸಿಂಗ್.

ಪ್ರತಿ ವರ್ಷವು ಲಕ್ಷಾಂತರ ಮಂದಿ ಯುಪಿಎಸ್‌ಸಿ ನಾಗರಿಕ ಸೇವಾ ಪರಿಕ್ಷೆಗೆ ಹಾಜರಾಗುತ್ತಾರೆ. ಅದರಲ್ಲಿ ಕೆಲವರು ಮಾತ್ರ ಉತ್ತಿರ್ಣರಾಗುತ್ತಾರೆ ಅಂತವರಲ್ಲಿ ಒಬ್ಬರು ಅನನ್ಯಾ ಸಿಂಗ್. ಯುಪಿಎಸ್‌ಸಿ ಪರೀಕ್ಷೆಯು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು. ಅದಕ್ಕೆ ಹೆಚ್ಚಿನ ಪರಿಶ್ರಮ ಬೇಕು. ಒಳ್ಳೆಯ ಕೋಚಿಂಗ್‌ನಲ್ಲಿ ತರಬೇತಿ ಅವಶ್ಯಕವಾಗಿ ಬೇಕಾಗುತ್ತದೆ. ಅದರಲ್ಲಿ ಕೆಲವು ಅಭ್ಯರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆಯನ್ನು ಮೂದಲ ಬಾರಿಗೆ ಪಾಸ್...

ಫಿಲ್ಮಿ ಸ್ಟೈಲ್ ನಲ್ಲಿ ಸಿಎಂ ಆಡಳಿತ- ರಾಜ್ಯದಲ್ಲಿ ಬದಲಾವಣೆಗೆ ಜಗನ್ ಪಣ..!

ಆಂಧ್ರಪ್ರದೇಶ: ರಾಜ್ಯದ ಅಭಿವೃದ್ಧಿಗಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಹೊಸ ಹೊಸ ಪ್ರಯೋಗಗಳನ್ನು ಮಾಡ್ತಿದ್ದಾರೆ.ಇದೀಗ ಜಗನ್ ಮತ್ತೊಂದು ಸಖತ್ ಐಡಿಯಾ ಮಾಡಿದ್ದು ಐಎಎಸ್ ಅಧಿಕಾರಿಗಳು ಇನ್ನು ಮುಂದೆ ಹಾಸ್ಟೆಲ್, ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸರ್ಕಾರಿ ಹಾಸ್ಟೆಲ್ ಮತ್ತು ಸರ್ಕಾರಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಯತ್ತ ದೃಷ್ಟಿ ನೆಟ್ಟಿರೋ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಐಎಎಸ್...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img