Friday, July 24, 2026

IAS officer

ಹೊಸ ಜಿಲ್ಲಾ ಪಂಚಾಯತ್ ಸಿಇಒ – ಶುಭಂ ಶುಕ್ಲಾ ಅಧಿಕಾರ ಸ್ವೀಕಾರ

ಹಾಸನ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿ ಹೊಸ ನೇಮಕಾತಿ ನಡೆದಿದ್ದು, ಐಎಎಸ್ ಅಧಿಕಾರಿ ಶುಭಂ ಶುಕ್ಲಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಈ ಹಿಂದೆ ಹಾಸನ ZP ಸಿಇಒ ಆಗಿದ್ದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಶುಭಂ ಶುಕ್ಲಾ ಅಧಿಕಾರ ಸ್ವೀಕರಿಸಿದ್ದಾರೆ. ಸರ್ಕಾರಿ ಆದೇಶದ ಪ್ರಕಾರ, ಸ್ಥಳೀಯ ಆಡಳಿತ,...

IAS Officer : ಅರ್ಚಕರಿಗೆ ತನ್ನ ಕುರ್ಚಿಯಲ್ಲಿ ಕೂಡಿಸಿ, ಸನ್ಮಾನ ಮಾಡಿದ ದಿಲ್ಲಿಯ ಐಎಎಸ್ (IAS) ಅಧಿಕಾರಿ!

Dehali News : ಸಂವಿಧಾನ ನೀಡಿದ ಅಧಿಕಾರಕ್ಕೆ ಯಾವುದೇ ಚ್ಯುತಿ ಬಾರದಂತೆ ಚಲಾಯಿಸಬೇಕಿದ್ದ ಭಾರತೀಯ ಆಡಳಿತ ಸೇವೆಯ ಅಧಿಕಾರಿಯೊಬ್ಬರು ನಡೆದುಕೊಂಡ ರೀತಿಯು ಭಾರೀ ಚರ್ಚೆಗೆ ಕಾರಣವಾಗಿದೆ. ನೈಋತ್ಯ ದಿಲ್ಲಿಯ ಜಿಲ್ಲಾಧಿಕಾರಿ ಲಕ್ಷ್ಯ ಸಿಂಘಾಲ್ (District Magistrate Lakshya Singhal) ಅವರು, ಅರ್ಚಕರೊಬ್ಬರನ್ನು ತಮ್ಮ ಚೇಂಬರ್‌ಗೆ ಆಹ್ವಾನಿಸಿ, ತಾವು ಕುಳಿತುಕೊಳ್ಳುವ ಕುರ್ಚಿಯನ್ನು ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಬಳಿಕ...

ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ಅಧಿಕಾರ ಸ್ವೀಕಾರ

ದೆಹಲಿ: ಇಂದು ಚುನಾವಣಾ ಆಯುಕ್ತರಾಗಿ ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅಧಿಕಾರ ಸ್ವೀಕರಿಸಿದರು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಂಜಾಬ್ ಕೇಡರ್ ನ 1985ರ ಬ್ಯಾಚ್ ನ ಐಎಎಸ್ ಅಧಿಕಾರಿ, ಅರುಣ್ ಅವರು ನವೆಂಬರ್ 18 ರಂದು ಸ್ವಯಂ ನಿವೃತ್ತಿ ಪಡೆದಿದ್ದರು. ಈಗ ಅವರನ್ನು ಕಾನೂನು ಮತ್ತು ನ್ಯಾಯ ಸಚಿವಾಲಯವು ರಾಷ್ಟ್ರಪತಿ ದ್ರೌಪದಿ...

Madhya Pradesh : ತನ್ನ ಸಂಬಳವನ್ನೇ ತಡೆಹಿಡಿದ ಐಎಎಸ್​ ಅಧಿಕಾರಿ..!

ಮಧ್ಯಪ್ರದೇಶ: ಸರ್ಕಾರದ ಎಷ್ಟೋ ಅಧಿಕಾರಿಗಳು ಕಚೇರಿಯತ್ತ ತಲೆ ಹಾಕುವುದೇ ಅಪರೂಪ. ಮಧ್ಯಪ್ರದೇಶದ ಜಬಲ್‌ಪುರದ ಡಿಸ್ಟ್ರಿಕ್ಟ್​ ಮ್ಯಾಜಿಸ್ಟ್ರೇಟ್ ಕರ್ಮವೀರ್ ಶರ್ಮ ತಾವು ಮುಗಿಸಬೇಕಾಗಿದ್ದ ಕೆಲಸ ಪೂರ್ತಿಯಾಗಿಲ್ಲವೆಂಬ ಕಾರಣಕ್ಕೆ ತಮ್ಮ ಸಂಬಳವನ್ನು ತಾವೇ ತಡೆಹಿಡಿದಿದ್ದಾರೆ. ಜನರ ದೂರು ಪರಿಹಾರ ಮಾಡುವಲ್ಲಿ ವಿಳಂಬವಾದ ಕಾರಣ ಅವರು ತಮ್ಮ ಸಂಬಳವನ್ನು ತಡೆಹಿಡಿದಿದ್ದಾರೆ. ಕೆಲಸ ಪೂರ್ಣಗೊಳ್ಳದ ಕಾರಣ ಅಧಿಕಾರಿಗಳು ತಮ್ಮ ಸಿಬ್ಬಂದಿಯ ವೇತನವನ್ನು...
- Advertisement -spot_img

Latest News

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img