Saturday, August 8, 2026

ias officers transfer

Hubli Police: ಡಿಸಿಪಿ ಗೋಪಾಲ ಬ್ಯಾಕೋಡ್ ವರ್ಗಾವಣೆ , ರವೀಶ್ ಸಿ.ಆರ್. ಡಿಸಿಪಿಯಾಗಿ ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಕ್ರೈಂ ಅಂಡ್ ಟ್ರಾಫಿಕ್ ನೂತನ ಡಿಸಿಪಿಯಾಗಿ ರವೀಶ್ ಸಿ.ಆರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಸಿಪಿಯಾಗಿದ್ದ ಡಾ. ಗೋಪಾಲ ಎಂ. ಬ್ಯಾಕೋಡ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ. ಬೆಂಗಳೂರು‌ ನಗರ ವಿವಿಐಪಿ ಭದ್ರತೆ, ಡಿವೈಎಸ್ಪಿಯಾಗಿದ್ದ ರವೀಶ್ ಸಿ.ಆರ್. ಅವರಿಗೆ ಮುಂಬಡ್ತಿ ನೀಡಿ ಕರ್ನಾಟಕ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img