ಭದ್ರತಾ ಭೀತಿಯ ಕಾರಣ ನೀಡಿ ಭಾರತದಲ್ಲಿ ನಡೆಯಬೇಕಿರುವ ತನ್ನ ಟಿ20 ವಿಶ್ವಕಪ್ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ ICC ಸಭೆಯಲ್ಲಿ ಭಾರೀ ಮುಖಭಂಗವಾಗಿದೆ. ಬುಧವಾರ ನಡೆದ ICC ಮಂಡಳಿ ಸಭೆಯಲ್ಲಿ ಈ ವಿಷಯದ ಕುರಿತು ಮತದಾನ ನಡೆಯಿದ್ದು, 14 ಸದಸ್ಯ ರಾಷ್ಟ್ರಗಳು ಬಾಂಗ್ಲಾದೇಶದ ಪ್ರಸ್ತಾಪಕ್ಕೆ ವಿರೋಧವಾಗಿ ಮತಚಲಾಯಿಸಿವೆ. ಬಾಂಗ್ಲಾದ...
ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್ಫಾರ್ಮರ್ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...