Wednesday, July 2, 2025

Icc Worldcup 2019

ಐಸಿಸಿ ವಿಶ್ವಕಪ್- ಭಾರತಕ್ಕೆ 240 ರನ್ ಗುರಿ ನೀಡಿದ ನ್ಯೂಜಿಲೆಂಡ್

ಇಂಗ್ಲೆಂಡ್: ಟೀಂ ಇಂಡಿಯಾ- ನ್ಯೂಜಿಲೆಂಡ್ ನಡುವಿನ ಏಕ ದಿನ ವಿಶ್ವಕಪ್ ನಲ್ಲಿ ಮೊದಲ ಸೆಮಿಫೈನಲ್ ಪಂದ್ಯ ಇದೀಗ ಕ್ಲೈಮಾಕ್ಸ್ ತಲುಪಿದೆ. ಇಂದು ಇನ್ನಿಂಗ್ಸ್ ಪೂರೈಸಿರೋ ನ್ಯೂಜಿಲೆಂಡ್ ತಂಡ ಭಾರತಕ್ಕೆ 240 ರನ್ ಗಳ ಗುರಿ ನೀಡಿದೆ. ನಿನ್ನೆ ಮಂಗಳವಾರ ಮಳೆಯಿಂದಾಗಿ ನ್ಯೂಜಿಲೆಂಡ್-ಭಾರತ ನಡುವಿನ ಪಂದ್ಯ ಸ್ಥಗಿತಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಜಿಲೆಂಡ್...

ಮಹೇಂದ್ರ ಸಿಂಗ್ ಧೋನಿ ಹುಟ್ಟುಹಬ್ಬ- ಪುತ್ರಿಯೊಂದಿಗೆ ಮಹೀ ಡ್ಯಾನ್ಸ್..!

ಇಂಗ್ಲೆಂಡ್: ಇಂದು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ 38ನೇ ಹುಟ್ಟುಹಬ್ಬದ ಸಂಭ್ರಮ. ತಮ್ಮ ಹುಟ್ಟಹಬ್ಬವನ್ನು ಪತ್ನಿ ಸಾಕ್ಷಿ, ಪುತ್ರಿ ಜಿವಾ ಹಾಗೂ ಟೀಂ ಮೇಟ್ ಗಳೊಂದಿಗೆ ಮಹೀ ಕೇಕ್ ಕತ್ತರಿಸೋ ಮೂಲಕ ಸಂತಸ ಹಂಚಿಕೊಂಡ್ರು. https://www.instagram.com/p/Bzl_VnDnfyS/?utm_source=ig_web_copy_link ಮಹೀ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇದಾರ್ ಜಾಧವ್, ಹಾರ್ಧಿಕ್ ಪಾಂಡ್ಯಾ ಸೇರಿದಂತೆ ಮತ್ತಿತರ ಆಟಗಾರರು ಭಾಗಿಯಾಗಿದ್ರು....

ರೋಹಿತ್-ರಾಹುಲ್ ಜುಗಲ್ ಬಂದಿಗೆ ಬೆಚ್ಚಿದ ಸಿಂಹಳೀಯರು..!

ಇಂಗ್ಲೆಂಡ್: ವಿಶ್ವಕಪ್ ಆರಂಭದಿಂದಲೂ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಟೀಮ್ ಇಂಡಿಯಾ, ಅಂತಿಮ ಲೀಗ್ ಪಂದ್ಯದಲ್ಲೂ ಉತ್ತಮ ನೀಡಿತು. ಈ ಮೂಲಕ ಟೂರ್ನಿಯಲ್ಲಿ 7ನೇ ಗೆಲುವು ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ನಿನ್ನೆ ಲೀಡ್ಸ್ ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ ಲೀಗ್ ನಲ್ಲಿ ಭರ್ಜರಿ 7 ವಿಕೆಟ್ ಗೆಲುವು ದಾಖಲಿಸಿದ ಕೊಹ್ಲಿ...

ಸೆಮಿಫೈನಲ್ಸ್ ಗೆ ಎಂಟ್ರಿ ಕೊಡೋ ಲಕ್ಕಿ ಟೀಮ್ ಯಾವುದು..?

ವಿಶ್ವಕಪ್ ಮಹಾಸಮರ, ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಈ ನಡುವೆ ಅಂತಿಮ ನಾಲ್ಕರ ಘಟ್ಟ ತಲುಪುವ 4 ತಂಡಗಳು ಯಾವುವು ಅನ್ನೋ ಬಗ್ಗೆ ಚರ್ಚೆ ಶುರುವಾಗಿದೆ. ಈಗಾಗಲೇ ಆಸ್ಟ್ರೇಲಿಯಾ, ಭಾರತ ಮತ್ತು ಇಂಗ್ಲೆಂಡ್ ಸೆಮಿಫೈನಲ್ ತಲುಪಿದ್ದು, ಬಾಕಿ ಇರುವ ಒಂದು ಸ್ಥಾನಕ್ಕಾಗಿ, 2 ತಂಡಗಳು ಪೈಪೋಟಿ ನಡೆಸುತ್ತಿವೆ. ಹಾಗಾದ್ರೆ ಅಂತಿಮ ನಾಲ್ಕರಘಟ್ಟ ತಲುಪುವ ಆ...

ಮಾಜಿ ಕ್ರಿಕೆಟಿಗ, ಕಮೆಂಟೇಟರ್ ಗೆ ಜಡೇಜಾ ಖಡಕ್ ವಾರ್ನಿಂಗ್..?

ಟೀಮ್ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ, ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಬ್ಯೂಸಿ. ಇದೂವರೆಗೂ ಆಡುವ ಹನ್ನೊಂದರ ಬಳಗದಲ್ಲಿ ಚಾನ್ಸ್ ಪಡೆಯದಿದ್ರೂ, ಮೀಸಲು ಆಟಗಾರನಾಗಿ ಗಮನ ಸೆಳೆದಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡಿದ್ದ ಜಡೇಜಾ, ಜೇಸನ್ ರಾಯ್ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಒಂದು ಕ್ಯಾಚ್ ಕ್ರಿಕೆಟ್...

ಐಸಿಸಿ ವಿಶ್ವಕಪ್- ಬಾಂಗ್ಲಾಕ್ಕೆ 315 ರನ್ ಗುರಿ ನೀಡಿದ ಟೀಂ ಇಂಡಿಯಾ..!

ಇಂಗ್ಲೆಂಡ್: ಬರ್ಮಿಂಗ್ ಹ್ಯಾಮ್ ನಲ್ಲಿ ಇಂದು ನಡೆಯುತ್ತಿರೋ ಭಾರತ- ಬಾಂಗ್ಲಾದೇಶ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾ ತಂಡಕ್ಕೆ 315ರನ್ ಗುರಿ ನೀಡಿದೆ. ಭಾರತ-ಬಾಂಗ್ಲಾದೇಶ ನಡುವಿನ ವಿಶ್ವಕಪ್ ಹಣಾಹಣಿಯಲ್ಲಿ 9 ವಿಕೆಟ್ ನಷ್ಟಕ್ಕೆ 314ರನ್ ಕಲೆ ಹಾಕುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಆಟಗಾರರು ಎದುರಾಳಿ ತಂಡಕ್ಕೆ 315ರನ್ ಗುರಿ ನೀಡಿದ್ದಾರೆ. ಟೀಂ ಇಂಡಿಯಾದ ರೋಹಿತ್...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img