Saturday, June 21, 2025

iccT20worldcup

ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ನಂತರ ವಿರಾಟ್ ಕೊಹ್ಲಿಯಿಂದ ನಿರಾಶಾಭಾವ ಟ್ವೀಟ್

ದೆಹಲಿ: ಗುರುವಾರ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 10 ವಿಕೆಟ್ ಗಳ ಜಯ ಸಾಧಿಸಿತ್ತು. ಸೆಮಿಫೈನಲ್ ನಲ್ಲಿ ಸೋತ ನಂತರ ಕೊಹ್ಲಿ ಇಂದು ನಿರಾಶಾ ಭಾವದಿಂದ ಟ್ವೀಟ್ ಮಾಡಿದ್ದಾರೆ. ಕನಸುಗಳನ್ನು ಸಾಧಿಸಿದ್ದೇವೆ, ಭಾರವಾದ ಹೃದಯದೊಂದಿಗೆ ನಾವು ಆಸ್ಟ್ರೇಲಿಯಾವನ್ನು  ತೋರೆಯುತ್ತಿದ್ದೇವೆ. ಆದರೆ ಒಂದು ತಂಡವಾಗಿ ಅನೇಕ ನೆನೆಪುಗಳನ್ನು ಮತ್ತು ಭವಿಷ್ಯದಲ್ಲಿ ಮತ್ತಷ್ಟು ಉತ್ತಮ ಗುರಿಯನ್ನು...

ಐಸಿಸಿ ಟಿ-20 ವಿಶ್ವಕಪ್ ಬೆಳ್ಳಿ ಪರದೆಯಲ್ಲಿ

2021 ನೇ ಇಸವಿ, ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ಬಡಿಸೋ ವರ್ಶವಾಗಿದೆ. ಈಗಾಗಲೇ ಐಪಿಎಲ್ ಮುಗಿದಿದ್ದು, ಮುಂದೆ ಟಿ-20 ವಿಶ್ವಕಪ್ ಕ್ರೇಜ್ ಈಗಾಗಲೇ ಶುರುವಾಗಿದೆ. ಆಕ್ಟೋಬರ್ 17ರಿಂದ ಕ್ರಿಕೆಟ್ ಟೂರ್ನಿ ಶುರುವಾಗ್ತಿದೆ, ಅಂದಹಾಗೆ ಟಿ-20 ಕಪ್ ಭಾರತದಲ್ಲೇ ಶುರುವಾಗಬೇಕಿತ್ತು, ಆದ್ರೆ ಕೊರೋನಾ ಕಾರಣದಿಂದಾಗಿ ಯುಎಇ ಮತ್ತು ಓಮಾನ್‌ನಲ್ಲಿ ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಇದು ಭಾರತೀಯ ಕ್ರಿಕೆಟ್ ಪ್ರೇಮಿಗಳಲ್ಲಿ...

ಟಿ-20 ವಿಶ್ವಕಪ್‌ಗೆ ಶಾರ್ದೂಲ್ ಠಾಕೂರ್ ಎಂಟ್ರಿ

www.karnatakatv.net :ಮುಂಬರುವ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಟಾಂಡ್ ಬೈ ಪಟ್ಟಿಗೆ ಟೀಮ್ ಇಂಡಿಯಾಗೆ ಶಾರ್ದೂಲ್ ಠಾಕೂರ್ ಎಂಟ್ರಿಯಾಗಿದ್ದಾರೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಸ್ಥಾನಕ್ಕೆ ಠಾಕೂರ್ ಗೆ ಸ್ಥಾನ ನೀಡಲಾಗಿದೆ. ಇವರ ಜೊತೆಗೆ ಶ್ರೇಯಸ್ ಆಯ್ಯರ್ ಕೂಡ ಆಯ್ಕಯಾಗಿದ್ದಾರೆ. ಆಯ್ಕೆ ಸಮಿತಿ ಮತ್ತು ತಂಡ ನಿರ್ವಹಣೆಯ ಚರ್ಚೆ ಬಳಿಕ ಈ ಆಟಗಾರರ ಪಟ್ಟಿ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾsಮಿ, ಜಿ.ಟಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ...
- Advertisement -spot_img