ದೆಹಲಿ: ಗುರುವಾರ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 10 ವಿಕೆಟ್ ಗಳ ಜಯ ಸಾಧಿಸಿತ್ತು. ಸೆಮಿಫೈನಲ್ ನಲ್ಲಿ ಸೋತ ನಂತರ ಕೊಹ್ಲಿ ಇಂದು ನಿರಾಶಾ ಭಾವದಿಂದ ಟ್ವೀಟ್ ಮಾಡಿದ್ದಾರೆ. ಕನಸುಗಳನ್ನು ಸಾಧಿಸಿದ್ದೇವೆ, ಭಾರವಾದ ಹೃದಯದೊಂದಿಗೆ ನಾವು ಆಸ್ಟ್ರೇಲಿಯಾವನ್ನು ತೋರೆಯುತ್ತಿದ್ದೇವೆ. ಆದರೆ ಒಂದು ತಂಡವಾಗಿ ಅನೇಕ ನೆನೆಪುಗಳನ್ನು ಮತ್ತು ಭವಿಷ್ಯದಲ್ಲಿ ಮತ್ತಷ್ಟು ಉತ್ತಮ ಗುರಿಯನ್ನು...
2021 ನೇ ಇಸವಿ, ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ಬಡಿಸೋ ವರ್ಶವಾಗಿದೆ. ಈಗಾಗಲೇ ಐಪಿಎಲ್ ಮುಗಿದಿದ್ದು, ಮುಂದೆ ಟಿ-20 ವಿಶ್ವಕಪ್ ಕ್ರೇಜ್ ಈಗಾಗಲೇ ಶುರುವಾಗಿದೆ. ಆಕ್ಟೋಬರ್ 17ರಿಂದ ಕ್ರಿಕೆಟ್ ಟೂರ್ನಿ ಶುರುವಾಗ್ತಿದೆ, ಅಂದಹಾಗೆ ಟಿ-20 ಕಪ್ ಭಾರತದಲ್ಲೇ ಶುರುವಾಗಬೇಕಿತ್ತು, ಆದ್ರೆ ಕೊರೋನಾ ಕಾರಣದಿಂದಾಗಿ ಯುಎಇ ಮತ್ತು ಓಮಾನ್ನಲ್ಲಿ ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಇದು ಭಾರತೀಯ ಕ್ರಿಕೆಟ್ ಪ್ರೇಮಿಗಳಲ್ಲಿ...
www.karnatakatv.net :ಮುಂಬರುವ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಟಾಂಡ್ ಬೈ ಪಟ್ಟಿಗೆ ಟೀಮ್ ಇಂಡಿಯಾಗೆ ಶಾರ್ದೂಲ್ ಠಾಕೂರ್ ಎಂಟ್ರಿಯಾಗಿದ್ದಾರೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಸ್ಥಾನಕ್ಕೆ ಠಾಕೂರ್ ಗೆ ಸ್ಥಾನ ನೀಡಲಾಗಿದೆ. ಇವರ ಜೊತೆಗೆ ಶ್ರೇಯಸ್ ಆಯ್ಯರ್ ಕೂಡ ಆಯ್ಕಯಾಗಿದ್ದಾರೆ. ಆಯ್ಕೆ ಸಮಿತಿ ಮತ್ತು ತಂಡ ನಿರ್ವಹಣೆಯ ಚರ್ಚೆ ಬಳಿಕ ಈ ಆಟಗಾರರ ಪಟ್ಟಿ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...