ಹುಬ್ಬಳ್ಳಿ: ಎಲ್ಲಾ ವಿಘ್ನಗಳನ್ನು ನಿವಾರಿಸಿಕೊಂಡು ಎಲ್ಲಾ ಸಮುದಾಯದವರು ಸೇರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.
ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ...
ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಸಾಕಷ್ಟು ಹೋರಾಟ ನಡೆದಿದೆ. ಅದೆಷ್ಟೋ ಜನರು ಕೆಲಸ ಕಾರ್ಯವನ್ನು ಬಿಟ್ಟು ಗಣಪತಿ ಪ್ರತಿಷ್ಟಾಪನೆಗೆ ಪಟ್ಟು ಹಿಡಿದು ಅನುಮತಿ ಪಡೆದುಕೊಂಡಿದ್ದಾರೆ. ಸಾಕಷ್ಟು ವಿರೋಧದ ನಡುವೆಯೂ ವಿಜೃಂಭಣೆಯಿಂದ ಗಣಪತಿ ಉತ್ಸವ ನಡೆಸಲಾಯಿತು. ಆದರೆ ಇದೆಲ್ಲದರ ಮಧ್ಯದಲ್ಲಿ ಈಗ ಗಂಭೀರ ಆರೋಪವೊಂದು ಕೇಳಿ ಬಂದಿದೆ.
ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾದಲ್ಲಿ ಕಳೆದ...
Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...