Saturday, June 27, 2026

idgamaidana hubballi

Pramod Muthalik : ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲ :

ಹುಬ್ಬಳ್ಳಿ: ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಪತ್ರ ವಿಚಾರ ‘ಬೆದರಿಕೆ ಪತ್ರ ಬಂದಿರುವ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲವೆಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಇವರಿಗೆ ರಕ್ಷಣೆ ನೆನಪಾಗುತ್ತೆ. ಬುದ್ಧಿಜೀವಿಗಳು ಹಸಿ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರ ಕೋಟ್ಯಂತರ...
- Advertisement -spot_img

Latest News

ರಾಮನ ಅಸ್ತಿತ್ವದ ಬಗ್ಗೆ ಪ್ರಶ್ನಿಸಿದವರು, ರಾಮ‌ಮಂದಿರ ಅವ್ಯವಹಾರದ ಬಗ್ಗೆ ಮಾತನಾಡೋದು ಹಾಸ್ಯಸ್ಪದ- ಜೋಶಿ…!

Hubli News: ಹುಬ್ಬಳ್ಳಿ: ರಾಮನ ಅಸ್ತಿತ್ವ ಬಗ್ಗೆ ಪ್ರಶ್ನೆ ಮಾಡಿದವರು, ರಾಮ‌ ಕಾಲ್ಪನಿಕ ವ್ಯಕ್ತಿ ಎಂದವರು, ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಮಾಡಿದರವರು ಈಗ ರಾಮ...
- Advertisement -spot_img