Thursday, September 10, 2026

idgamaidana hubballi

Pramod Muthalik : ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲ :

ಹುಬ್ಬಳ್ಳಿ: ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಪತ್ರ ವಿಚಾರ ‘ಬೆದರಿಕೆ ಪತ್ರ ಬಂದಿರುವ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲವೆಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಇವರಿಗೆ ರಕ್ಷಣೆ ನೆನಪಾಗುತ್ತೆ. ಬುದ್ಧಿಜೀವಿಗಳು ಹಸಿ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರ ಕೋಟ್ಯಂತರ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img