Friday, June 20, 2025

#idmiladh

Hubli Ganesha: ಗಣೇಶ ವಿಸರ್ಜನೆ ಹಿನ್ನೆಲೆ ಈದ್ ಮಿಲಾದ್ ಮೆರವಣಿಗೆ ಮುಂದೂಡಿದ ಅಂಜುಮನ್ ಸಮಿತಿ..!

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಗಣೇಶೋತ್ಸವ ಆಚರಣೆ ವಿವಾದದ ಬಿಸಿ ತಣ್ಣಗಾಗುತ್ತಿರುವಂತೆಯೇ ಶಾಂತಿ ಸೌಹಾರ್ದತೆಗಾಗಿ ಅಂಜುಮನ್ ಸಮಿತಿ  ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಒಂದು ದಿನ ಮುಂದೂಡಲು ಅಂಜುಮನ್ ಸಮಿತಿ ನಿರ್ಧರಿಸಿದೆ. ನಗರದಲ್ಲಿ ಸೆ 28 ರಂದು ಗಣೇಶ ವಿಸರ್ಜನೆ ಇದ್ದು ಅಂದು ಮುಸ್ಲಿಂ ಬಾಂದವರ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img