Sunday, March 22, 2026

#idmiladh

Hubli Ganesha: ಗಣೇಶ ವಿಸರ್ಜನೆ ಹಿನ್ನೆಲೆ ಈದ್ ಮಿಲಾದ್ ಮೆರವಣಿಗೆ ಮುಂದೂಡಿದ ಅಂಜುಮನ್ ಸಮಿತಿ..!

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಗಣೇಶೋತ್ಸವ ಆಚರಣೆ ವಿವಾದದ ಬಿಸಿ ತಣ್ಣಗಾಗುತ್ತಿರುವಂತೆಯೇ ಶಾಂತಿ ಸೌಹಾರ್ದತೆಗಾಗಿ ಅಂಜುಮನ್ ಸಮಿತಿ  ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಒಂದು ದಿನ ಮುಂದೂಡಲು ಅಂಜುಮನ್ ಸಮಿತಿ ನಿರ್ಧರಿಸಿದೆ. ನಗರದಲ್ಲಿ ಸೆ 28 ರಂದು ಗಣೇಶ ವಿಸರ್ಜನೆ ಇದ್ದು ಅಂದು ಮುಸ್ಲಿಂ ಬಾಂದವರ...
- Advertisement -spot_img

Latest News

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ₹9 ಕೋಟಿ ಡ್ರಗ್ಸ್ ಜಪ್ತಿ!

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತುಗಳನ್ನು DRI ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ಗಳನ್ನು...
- Advertisement -spot_img