Wednesday, August 5, 2026

#idmiladh

Hubli Ganesha: ಗಣೇಶ ವಿಸರ್ಜನೆ ಹಿನ್ನೆಲೆ ಈದ್ ಮಿಲಾದ್ ಮೆರವಣಿಗೆ ಮುಂದೂಡಿದ ಅಂಜುಮನ್ ಸಮಿತಿ..!

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಗಣೇಶೋತ್ಸವ ಆಚರಣೆ ವಿವಾದದ ಬಿಸಿ ತಣ್ಣಗಾಗುತ್ತಿರುವಂತೆಯೇ ಶಾಂತಿ ಸೌಹಾರ್ದತೆಗಾಗಿ ಅಂಜುಮನ್ ಸಮಿತಿ  ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಒಂದು ದಿನ ಮುಂದೂಡಲು ಅಂಜುಮನ್ ಸಮಿತಿ ನಿರ್ಧರಿಸಿದೆ. ನಗರದಲ್ಲಿ ಸೆ 28 ರಂದು ಗಣೇಶ ವಿಸರ್ಜನೆ ಇದ್ದು ಅಂದು ಮುಸ್ಲಿಂ ಬಾಂದವರ...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img