ಸಾಂಪ್ರದಾಯಿಕ ಹಿಂದೂ ಧರ್ಮದಲ್ಲಿ ಪೂಜೆ, ಪುನಸ್ಕಾರ, ಉಪವಾಸ ಮತ್ತು ಹಬ್ಬಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಅನೇಕ ಜನರು ತಮ್ಮ ಪೂಜಾ ಕೊಠಡಿಯಲ್ಲಿ ವಿವಿಧ ರೂಪಗಳಲ್ಲಿರುವ ದೇವತೆಗಳ ವಿಗ್ರಹಗಳನ್ನು ಪ್ರತಿಷ್ಠಾಪಿಸುತ್ತಾರೆ. ಆದರೆ ಮನೆಯಲ್ಲಿ ಕೆಲವು ರೀತಿಯ ವಿಗ್ರಹಗಳನ್ನು ಪೂಜಿಸುವುದು ಅಥವಾ ಪ್ರತಿಷ್ಠಾಪಿಸುವುದು ನಿಷೇದವೆಂದು ನಿಮಗೆ ಗೊತ್ತೇ ..? ಈ ನಿಷಿದ್ಧ ವಿಗ್ರಹಗಳನ್ನು ಮನೆಯಲ್ಲಿ ಅಥವಾ ಪೂಜಾ...
ದೆಹಲಿ: ತಮಿಳುನಾಡಿನ ಪೋಲಿಸ್ ಮಹಾನೀರಿಕ್ಷಕ ಆಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎ.ಜೆ ಪೊನ್ ಮಾಣಿಕವೇಲ್ ವಿರುದ್ಧ ನಿವೃತ್ತ ಇನ್ಸಪೆಕ್ಟರ್ ಖಾದರ್ ಮಾಡಿದ್ದ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಜು.22 ರಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿತ್ತು.ಇದರಲ್ಲಿ ಬಾಚ ಮತ್ತು ಹೆಡ್ ಕಾನ್ಸ್ ಸ್ಟಬಲ್ ಗಳನ್ನು ಆರೋಪಿಗಳೆಂದು ಹೇಳಲಾಗಿದೆ.
ವಿಗ್ರಹ ಕಳವು ಪ್ರಕರಣಗಳ ಮುಖ್ಯ ಆರೋಪಿ ದೀನದಯಾಳ್...
Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...