ಮೈಸೂರು ದಸರಾದ ವಿಶೇಷವಾಗಿ ಪ್ರತಿ ವರ್ಷ ಆಹಾರ ಮೇಳವಾನನು ಆಯೋಜಿಸಲಾಗುತ್ತದೆ. ಅದರಂತೆ ಈ ಬಾರಿ ದಸರಾ 2025 ರಲ್ಲೂ ಆಹಾರ ಮೇಳ ಹಾಕಲಾಗಿದೆ. ಬಹಳಷ್ಟು ಜಿಲ್ಲೆಗಳಿಂದ ಡಿಫ್ ಡಿಫ್ರೆಂಟ್ ಆಗಿರುವ ಆಹಾರ ಮಳಿಗೆಗಳನ್ನು ಹಾಕಲಾಗಿದೆ. ಇನ್ನು ವಿಸೇಷವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಳಿಯ ಚಂದನ್ಗೌಡ ಈ ಬಾರಿ ಆಹಾರ ಮೇಳದಲಲಿ ಮಳಿಗೆಯನ್ನು...
ಸುಪ್ರೀಂಕೋರ್ಟ್ನಲ್ಲಿ ಬೇಲ್ ಕ್ಯಾನ್ಸಲ್ ಆಗಿದ್ದಕ್ಕೆ ನಟ ದರ್ಶನ್ ಮತ್ತೆ ಬಂಧನ ಆಗಿದೆ. ದರ್ಶನ್ ಜೈಲು ಸೇರಿದಕ್ಕೆ ಬಹು ನಿರೀಕ್ಷಿತ ‘ಡೇವಿಲ್’ ಚಿತ್ರದ ಪ್ರಚಾರದಲ್ಲಿ ಅಡಚಣೆ ಉಂಟಾಗಿದೆ. ಜುಲೈ 15ರಂದು ಬಿಡುಗಡೆಯಾಗಬೇಕಿದ್ದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್’ ಅನ್ನೋ ಡೆವಿಲ್ ಚಿತ್ರದ ಮೊದಲ ಹಾಡು ಬಿಡುಗಡೆಯಾಗದೆ ಮುಂದೂಡಲ್ಪಟ್ಟಿದೆ. ಜೊತೆಗೆ ‘ಡೆವಿಲ್’ ನಿರ್ದೇಶಕ ಹಾಗೂ ನಿರ್ಮಾಪಕ ಪ್ರಕಾಶ್ ಕೂಡ...
ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...