Saturday, August 22, 2026

iduvalu sacchidananda

ಈ ಭೂಮಿ ಉರಿಗೌಡ- ನಂಜೇಗೌಡ ಹುಟ್ಟಿದ ನಾಡು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಂಡ್ಯ: ಕೊತತ್ತಿಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ನಡೆದಿದ್ದು, ಸಚಿವ ಆರ್.ಅಶೋಕ್ ಕೊತ್ತತ್ತಿಗೆ ಆಗಮಿಸಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಬಿಜೆಪಿ ನಾಯಕರು ಪ್ರಚಾರ ನಡೆಸಲಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ. ಈ ವೇಳೆ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಭೂಮಿ ನಾಲ್ವಡಿ...

ಇಡುವಾಳು ಸಚ್ಚಿದಾನಂದರ ಕೆಲಸವನ್ನ ನೆಚ್ಚಿ ಹೊಗಳಿದ ಚಾಲೆಂಜಿಂಗ್‌ ಸ್ಟಾರ್..

ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಇಂದು ನಟ ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಅಬ್ಬರದ ಪ್ರಚಾರ ನಡೆಸಿದ್ದು, ಆಪ್ತ ಸ್ನೇಹಿತ ಸಚ್ಚಿದಾನಂದ ಪರ ಡಿ ಬಾಸ್ ಕ್ಯಾಂಪೇನ್ ಮಾಡಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಇಡುವಾಳು ಸಚ್ಚಿದಾನಂದ್ ಜೊತೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಎಸ್,ಬೆಳಗೊಳ,ಮಹದೇವಪುರ,ಶೆಟ್ಟಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ರೋಡ್ ಷೋ ಮೂಲಕ ಪ್ರಚಾರ ನಡೆಸಲಾಗಿದೆ. ಈ ವೇಳೆ ನಟ ದರ್ಶನ್...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img