Wednesday, March 25, 2026

iduvalu sacchidananda

ಈ ಭೂಮಿ ಉರಿಗೌಡ- ನಂಜೇಗೌಡ ಹುಟ್ಟಿದ ನಾಡು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮಂಡ್ಯ: ಕೊತತ್ತಿಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ನಡೆದಿದ್ದು, ಸಚಿವ ಆರ್.ಅಶೋಕ್ ಕೊತ್ತತ್ತಿಗೆ ಆಗಮಿಸಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರ ಬಿಜೆಪಿ ನಾಯಕರು ಪ್ರಚಾರ ನಡೆಸಲಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ. ಈ ವೇಳೆ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಭೂಮಿ ನಾಲ್ವಡಿ...

ಇಡುವಾಳು ಸಚ್ಚಿದಾನಂದರ ಕೆಲಸವನ್ನ ನೆಚ್ಚಿ ಹೊಗಳಿದ ಚಾಲೆಂಜಿಂಗ್‌ ಸ್ಟಾರ್..

ಮಂಡ್ಯ: ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಇಂದು ನಟ ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಅಬ್ಬರದ ಪ್ರಚಾರ ನಡೆಸಿದ್ದು, ಆಪ್ತ ಸ್ನೇಹಿತ ಸಚ್ಚಿದಾನಂದ ಪರ ಡಿ ಬಾಸ್ ಕ್ಯಾಂಪೇನ್ ಮಾಡಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಇಡುವಾಳು ಸಚ್ಚಿದಾನಂದ್ ಜೊತೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಎಸ್,ಬೆಳಗೊಳ,ಮಹದೇವಪುರ,ಶೆಟ್ಟಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ರೋಡ್ ಷೋ ಮೂಲಕ ಪ್ರಚಾರ ನಡೆಸಲಾಗಿದೆ. ಈ ವೇಳೆ ನಟ ದರ್ಶನ್...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img