Monday, July 14, 2025

IED

ತಪ್ಪಿದ ಭಾರೀ ಅನಾಹುತ..? : ಇಬ್ಬರು ಐಸಿಸ್‌ ಉಗ್ರರ ಅರೆಸ್ಟ್‌..!

ಬೆಂಗಳೂರು : ಭಾರತದಲ್ಲಿ ಆಗಬಹುದಾಗಿದ್ದ ಇನ್ನೊಂದು ಬೃಹತ್‌ ಅನಾಹುತ ತಪ್ಪಿಸಲಾಗಿದೆ. ಮಹತ್ವದ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್‌ಐಎ ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಸ್ಲೀಪರ್ ಸೆಲ್ ನ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಕಳೆದ 2023ರಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ಸುಧಾರಿತ ಸ್ಫೋಟಕ ಸಾಧನಗಳ ಐಇಡಿ ತಯಾರಿಕೆ ಮತ್ತು ಪರೀಕ್ಷೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿತರನ್ನು...

ಡ್ರಗ್ಸ್ ಸ್ಮಗ್ಲಿಂಗ್ ಮಾರ್ಗದಲ್ಲೇ ಸ್ಫೋಟಕಗಳ ಸಾಗಣೆ ;ಗುಪ್ತಚರ ಇಲಾಕೆಯಿಂದ ಮಾಹಿತಿ

ದೆಹಲಿಯ ಘಾಜಿಪುರ್‌ನಲ್ಲಿ ಆರ್‌ಡಿಎಕ್ಸ್ನಿಂದ ಪ್ಯಾಕ್ ಮಾಡಲಾದ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಈ ಬಗ್ಗೆ ತನಿಕೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದೆ.ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತವೆ, ಅದರಲ್ಲೂ ಮಾದಕ ದ್ರವ್ಯಗಳು ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದೆ.ಘಾಜಿಪುರದಲ್ಲಿ ಪತ್ತೆಯಾದ ಐಇಡಿ ರಿಮೋಟ್...
- Advertisement -spot_img

Latest News

ಯತ್ನಾಳ್ ದೂರ ದೂರ ವಿಜಯೇಂದ್ರಗೆ ಟಕ್ಕರ್ : ಏನಿದು ಬಜೆಪಿ ಭಿನ್ನರ ಮಹದೇವಪುರ ಮಾಸ್ಟರ್ ಪ್ಲ್ಯಾನ್?

ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ...
- Advertisement -spot_img