Sunday, September 8, 2024

IGP M.Nanjundaswamy

‘ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ’- ಐಜಿಪಿ ನಂಜುಂಡಸ್ವಾಮಿ ಮನದಾಳದ ಮಾತು

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಆಪ್ತವಲಯದವರಲ್ಲಿ ಆಘಾತ ಮೂಡಿಸಿದೆ. ಈ ಮಧ್ಯೆ ಸಿದ್ಧಾರ್ಥ್ ಬಗ್ಗೆ ಸುದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ, ನನ್ನ ಗೆಳೆಯ ಸಿದ್ಧಾರ್ಥ್ ಬುದ್ಧನಾಗಲು ಹೊರಟ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಅಲ್ಲದೆ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಸಿದ್ಧಾರ್ಥ್...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img