Wednesday, October 15, 2025

IGP M.Nanjundaswamy

‘ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ’- ಐಜಿಪಿ ನಂಜುಂಡಸ್ವಾಮಿ ಮನದಾಳದ ಮಾತು

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಆಪ್ತವಲಯದವರಲ್ಲಿ ಆಘಾತ ಮೂಡಿಸಿದೆ. ಈ ಮಧ್ಯೆ ಸಿದ್ಧಾರ್ಥ್ ಬಗ್ಗೆ ಸುದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ, ನನ್ನ ಗೆಳೆಯ ಸಿದ್ಧಾರ್ಥ್ ಬುದ್ಧನಾಗಲು ಹೊರಟ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಅಲ್ಲದೆ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಸಿದ್ಧಾರ್ಥ್...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img